ಪ್ರತಿಧ್ವನಿ,ಯಲ್ಲಾಪುರ : ಅಂಕಣಕಾರರು, ಯಕ್ಷಗಾನ ಅರ್ಥಧಾರಿಗಳೂ ಆದ ಅನಂತ ಮಹಾಬಲೇಶ್ವರ ವೈದ್ಯ (70) ಜುಲೈ.24 ರಂದು ಇಹಲೋಕ ತ್ಯಜಿಸಿದರು. ಇದರೊಂದಿಗೆ ಯಲ್ಲಾಪುರ ಪಾಂಡಿತ್ಯದ ಹಿರಿಯ ಕೊಂಡಿಯೊಂದು ಕಳಚಿಕೊಂಡಾಂತಾಗಿ ಸರಸ್ವತ ಲೋಕಕ್ಕೆ ತಬಲಾರದ ನಷ್ಟವಾದಂತಾಗಿದೆ.. ಅವರು ಕೆಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದರು.ದಿವಂಗತರು ಕನ್ನಡ ಮತ್ತು ಸಂಸ್ಕೃತ ಅಧ್ಯಯನಶೀಲರಾಗಿದ್ದು, ರಾಮಾಯಣ, ಭಾರತದ ಕುರಿತು ಸಾಕಷ್ಟು ಪ್ರಭುತ್ವ ಸಾಧಿಸಿದ್ದರು. ದಕ್ಷಿಣೋತ್ತರ ಕನ್ನಡದ ಯಕ್ಷಗಾನ ಆರ್ಥಧಾರಿಯಾಗಿ, ಸಾಹಿತ್ಯ ರತ್ನ ಬಿರುದು ಪಡೆದು ಯಕ್ಷಗಾನ' ಎಂಬ ಮಾಸಪತ್ರಿಕೆಯ …
Read More »ಯಲ್ಲಾಪುರ ತಾಲೂಕಿನಲ್ಲಿ ಮಳೆ,ಮಳೆ,ಮಳೆ ಅಲ್ಲಲ್ಲಿ ಒಂದಷ್ಟು ಸಮಸ್ಯೆ…
ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ರೈತರ ಮೊಗದಲ್ಲಿ ಸಂತಸ ಮೂಡಿದೆ ಹಾಗೆ ವಿವಿಧ ಪ್ರದೇಶಗಳಲ್ಲಿ ಸಮಸ್ಯೆಗಳು ಉದ್ಭವವಾಗಿವೆ. ಜಾನುವಾರುಗಳ ಮರಣ ಮೃದಂಗ ಮುಂದುವರೆದಿದ್ದು ಮತ್ತೆರಡು ಎಮ್ಮೆಗಳು ನೀರು ಪಾಲಾಗಿವೆ. ಮದನೂರು ಗ್ರಾಮದ ಗೋಯಾ ಬಾಬು ಕೊಕರೆ ಹಾಗೂ ಮಾಳು ಬಾಬು ಕೊಕರೆ ಎಂಬುವರಿಗೆ ಸೇರಿದ ಎರಡು ಸಾಕು ಎಮ್ಮೆಗಳು ಡೋಮಗೇರಿ ಹಳ್ಳದ ನೀರಿನಲ್ಲಿ ಕೊಚ್ಚಿಹೋಗಿ ಸಾವನ್ನಪ್ಪಿವಿರುವುದರೊಂದಿಗೆ ತಾಲೂಕಿನಲ್ಲಿ ಜಾನುವಾರುಗಳ ಸಾವಿನ ಸಂಖ್ಯೆ10 ಕ್ಕೇರಿದೆ. ಗೇರಾಳದ ನಾಗವೇಣಿ ನಾಗಪ್ಪ …
Read More »ರಾಜ್ಯ ಸರ್ಕಾರಿ ನೌಕರರ ಸಂಘದ ಗೌರವಕ್ಕೆ ದಕ್ಕೆ ತರಲೆತ್ನಿಸುತ್ತಿರುವವರ ವಿರುದ್ದ ಕಠಿಣಕ್ರಮಕ್ಕೆ ಮನವಿ..
ಪ್ರತಿಧ್ವನಿ,ಯಲ್ಲಾಪುರ : ರಾಜ್ಯ ಸರ್ಕಾರಿ ನೌಕರರ ಸಂಘದ ಇತಿಹಾಸದಲ್ಲಿ ನೌಕರರ ಕ್ಷೇವiಕ್ಕಾಗಿ ಅಭೂತಪೂರ್ವ ಯೋಜನೆಗಳನ್ನು, ಸರ್ಕಾರದಿಂದ ಪ್ರಯೋಜನಗಳನ್ನು ಕಟಿಬದ್ಧವಾಗಿ ಮತ್ತು ಉತ್ತಮ ಸಂಬಂಧದೊಂದಿಗೆ ಸರ್ಕಾರದೊಂದಿಗೆ ಸಂವಹನ ನಡೆಸಿ ವಿವಿಧ ಅನುಕೂಲಗಳನ್ನು ಸಂಘದ ಮುಖೇನ ಸರ್ಕಾರಿ ನೌಕರರಿಗೆ ತರುವಲ್ಲಿ ಪ್ರಸ್ತುತ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿಯವರು ಅವಿರತವಾಗಿ ಶ್ರಮಿಸಿದ್ದು ಅವರ ಹೆಸರಿಗೆ ಮತ್ತು ಸಂಘದ ಗೌರವಕ್ಕೆ ಮಸಿ ಬಳಿಯುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಇಲ್ಲ ಸಲ್ಲದ ತಪ್ಪು ಮಾಹಿತಿ …
Read More »ತಾಲೂಕಿನಲ್ಲಿ ಸುರಿಯುತ್ತಿರುವ ಬಾರಿ ಮಳೆ ಎಲ್ಲೆಲ್ಲಿ ಏನೇನು..!!!
ಯಲ್ಲಾಪುರ : ತಾಲೂಕಿನಲ್ಲಿ ಬಿಡದೆ ಸುರಿಯುತ್ತಿರುವ ಬಾರಿ ಮಳೆಗೆ ಹಳ್ಳ ಕೊಳ್ಳಗಳೆಲ್ಲಾ ಉಕ್ಕಿ ಹರಿಯಿತ್ತಿದೆ. ಜಿಲ್ಲಾಧಿಕಾರಿಗಳ ಅನುಮತಿ ಪಡೆದು ತಾಲೂಕಿನಲ್ಲಿ ಇಂದು ಸೋಮವಾರ ಒಂದು ದಿನದ ಮಟ್ಟಿಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ಅವರ ಅಭಿಪ್ರಾಯ ಪಡೆದು. ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಅನುಮತಿ ಪಡೆದು ತಹಶಿಲ್ದಾರ ಶ್ರೀಕೃಷ್ಣ ಕಾಮಕರ ಈ ನಿರ್ಧಾರ ಪ್ರಕಟಿಸಿರುತ್ತಾರೆ. ಬಿಡದೆ ಸುರಿದ ಮಳೆಗೆ ರವಿವಾರದ ಸಂತೆ ಮಾರುಕಟ್ಟೆಯಲ್ಲಿ ತರಕಾರಿ,ದವಸದಾನ್ಯ, ಹಣ್ಣು, ಪ್ಲಾಸ್ಟಿಕ್ …
Read More »ಯಲ್ಲಾಪುರ-ಮುಂಡಗೋಡು ರಸ್ತೆ ಸಂಚರಿಸುವುದಾದರು ಎಲ್ಲಿ..?? ಯಕ್ಷ ಪ್ರಶ್ನೆಗೆ ಉತ್ತರಿಸಿ.
ಪ್ರತಿಧ್ವನಿ,ಯಲ್ಲಾಪುರ : ಭಾರತ ಚಂದ್ರನಲ್ಲಿಗೆ ಅಧ್ಯಯನ ಸಂಬಂಧ 3900 ಕೆ.ಜಿ ತೂಕ ಹೊತ್ತ ಉಪಗ್ರಹ ಉಡಾವಣೆ ಮಾಡಿ ಇತರೆ ದೇಶಗಳ ಎದುರು ತನ್ನ ದೇಶದ ತಂತ್ರಜ್ಞಾನದ ಶ್ರೇಷ್ಟತೆಯನ್ನು ಜಗತ್ತಿನೆದುರು ತೆರೆದಿಟ್ಟಿದೆ. ಹಗಲು ರಾತ್ರಿ ಎನ್ನದೆ ಅವಿಷ್ಕಾರದಲ್ಲಿ ತೊಡಗಿರುವ ವಿಜ್ಞಾನಿಗಳು ಒಂದೆಡೆ ದೇಶದ ಘನತೆ ಎತ್ತಿ ಹಿಡಿಯುತ್ತಿದ್ದರೆ ಯಲ್ಲಾಪುರ ತಾಲೂಕಿನಲ್ಲಿರುವ ಸಣ್ಣ ಪುಟ್ಟ ರಸ್ತೆಗಳನ್ನು ಉತ್ತಮ ಗುಣಮಟ್ಟದಲ್ಲಿ ನಿರ್ಮಾಣ ಮಾಡದೆ ಸಂಬಂಧಪಟ್ಟ ಇಲಾಖೆಯವರು ನಗೆಪಾಟಿಲಿಗೆ ಗುರಿಯಾಗುತ್ತಿದ್ದಾರೆ. ಯಲ್ಲಾಪುರ-ಮುಂಡಗೋಡು ರಸ್ತೆ …
Read More »ಉಪನ್ಯಾಸಕ ಸುಬ್ರಹ್ಮಣ್ಯ ಭಟ್ ನಿವೃತ್ತಿ – ಗೌರವದ ಬೀಳ್ಕೊಡುಗೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪ್ರತಿಯೊಬ್ಬರ ಬದುಕಿನಲ್ಲಿಯೂ ನಿವೃತ್ತಿ ಎಂಬುದು ಅನಿವಾರ್ಯವಾದರೂ, ವೃತ್ತಿಯ ಸಂದರ್ಭದಲ್ಲಿ ಅನುಸರಿಸಿದ ಬಧ್ಧತೆ ಮತ್ತು ಪ್ರಾಮಾಣಿಕತೆಗಳು ಏನೆಂಬುದು ಪ್ರಮುಖವಾಗಿರುತ್ತದೆ. ಪ್ರಸ್ತುತ ಕಾಲೇಜಿನಲ್ಲಿ ಕಳೆದ ೧೬ ವರ್ಷಗಳ ಕಾಲ ಉಪನ್ಯಾಸಕರಾಗಿ ಕರ್ತವ್ಯ ಬಧ್ಧತೆಯಿಂದ ಕಾರ್ಯನಿರ್ವಹಿಸಿದ ಸುಬ್ರಹ್ಮಣ್ಯ ಭಟ್ಟರು ನಿರ್ವತ್ತರಾದುದು ನಮಗೆಲ್ಲರಿಗೂ ಬೇಸರದ ಸಂಗತಿಯಾಗಿದ್ದು, ಇನ್ನು ಮುಂದೆಯೂ ಕ್ರಿಯಾಶೀಲರಾಗಿ ತಮ್ಮನ್ನು ಸಾಮಾಜಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲಿ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಆರ್.ಜಿ.ಹೆಗಡೆ …
Read More »ನಂದಿಬಾವಿಯಲ್ಲಿ ಮನೆ ಕುಸಿದು ಹಾನಿ ಸ್ಥಳಕ್ಕೆ ಅಧಿಕಾರಿಗಳು ಜನಪ್ರತಿನಿಧಿಗಳು ಭೇಟಿ ಪರಿಶೀಲನೆ.
ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಉಮ್ಮಚ್ಗಿ ಪಂಚಾಯತ ವ್ಯಾಪ್ತಿಯ ತಾರೆಹಳ್ಳಿ ಗ್ರಾಮದಲ್ಲಿ ಮನೆ ಕುಸಿದು ಅಪಾರ ಪ್ರಮಾಣದ ಹಾನಿಯಾದ ಘಟನೆ ವರದಿಯಾಗಿರುತ್ತದೆ. ನಂದಿಬಾವಿಯ ಗೀತಾ ಪುಟ್ಟ ಸಿದ್ದಿ ಎಂಬುವರ ವಾಸದ ಮನೆ ಕಳೆದ ರಾತ್ರಿ ಸುರಿದ ಮಳೆಗೆ ಗೋಡೆ ಕುಸಿದು ಮನೆಯ ಬಹುತೇಕ ಭಾಗ ನೆಲಸಮವಾಗುವ ಹಂತದಲ್ಲಿದೆ.ಮನೆ ಬೀಳಬಹುದೆಂಬ ಸಂಗತಿ ಕುಟುಂಬದವರ ಗಮನಕ್ಕೆ ಮೊದಲೇ ಬಂದಿರುವುದರಿಂದ ಪಕ್ಕದಲ್ಲಿದ್ದ ತಮ್ಮದೇ ಶೆಡ್ನಲ್ಲಿ ಉಳಿದು ರಾತ್ರಿ ಬಚಾವಾಗಿರುತ್ತಾರೆ. ಸುದ್ದಿ ತಿಳಿದ ತಕ್ಷಣ ಘಟನೆ ನಡೆದ …
Read More »ಬಸ್ ಪಲ್ಟಿ – ಚಾಲಕ ಸ್ಥಳದಲ್ಲೆ ಸಾವು 20 ಕ್ಕು ಹೆಚ್ಚು ಪ್ರಯಾಣಿಕರಿಗೆ ಗಾಯ ಯಲ್ಲಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ
ಯಲ್ಲಾಪುರ,ಯಲ್ಲಾಪುರ : ಪಟ್ಟಣದ ಹೊರವಲಯದ ಹುಬ್ಬಳ್ಳಿ ಮಾರ್ಗದಲ್ಲಿ ನ್ಯೂ ಮಲಬಾರ್ ಹೋಟೆಲ್ ಸಮೀಪ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಒಂದು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟು 20 ಕ್ಕೂ ಅಧಿಕ ಜನರಿಗೆ ಗಾಯಗಳಾದ ಘಟನೆ ಶನಿವಾರ ಮುಂಜಾನೆ ನಡೆದಿದೆ. ಇಂಟರ್ಸಿಟಿ ಟ್ರಾವೆಲ್ಸ್ ಹೆಸರಿನ ಖಾಸಗಿ ಲಕ್ಸುರಿ ಬಸ್ ಒಂದು ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿಯ ನ್ಯೂ ಮಲಬಾರ್ ಹೋಟೆಲ್ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ವಿದ್ಯುತ್ …
Read More »ಇಳೆಗೆ ಮಳೆಯ ಆಗಮನ ಭೂಮಿಯ ಕಡೆಗೆ ರೈತನ ಗಮನ ಚುರುಕಾದ ಕೃಷಿ ಕಾರ್ಯ…
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನಲ್ಲಿ ಮಳೆ ಬಂದದ್ದು ತಡವಾಗಿದೆ ಆದರು ಕೆಲ ದಿನಗಳಿಂದ ಉತ್ತಮ ಮಳೆತ ಪ್ರವೇಶವಾಗಿದ್ದು ಮೊದಮೊದಲು ಮಳೆಯೇ ಇಲ್ಲವಾಗಿ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾದಂತಹ ಭಾವ ತಾಲೂಕಿನ ಎಲ್ಲಾ ರೈತರನ್ನು ಕಾಡಿತ್ತು. ಸದ್ಯ ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದ್ದು ಜು.22ರಂದು 119ಮಿ.ಮೀ ಮಳೆಯಾಗಿದ್ದು ಈವರೆಗೆ ಒಟ್ಟು 1087ಮಿ.ಮೀ ಮಳೆಯಾಗಿದೆ. ಯಲ್ಲಾಪುರ ಸುತ್ತಮುತ್ತ ಭತ್ತದ ನಾಟಿ ಕಾರ್ಯ ಪ್ರತಿವರ್ಷವೂ ತಡವಾಗಿಯೇ ಪ್ರಾರಂಭವಾಗುವುದಾದರೂ ಮಡಿ ಕಟ್ಟುವುದು, …
Read More »ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ – ಇಬ್ಬರಿಗೆ ಗಾಯ
ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಹಳಿಯಾಳ ಕ್ರಾಸ್ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳಿಗೆ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕರೆದೊಯ್ಯಲಾಗಿದೆ. ಗಾಯಗೊಂಡವರು ತಾಲ್ಲೂಕಿನ ಉಮ್ಮಚ್ಚಗಿ ನಿವಾಸಿಗಳಾದ ಸುಬ್ರಹ್ಮಣ್ಯ ಆರ್ ಹೆಗಡೆ ಪರಶುರಾಮ ವಾಲೆಕರ ಎಂಬುವರಾಗಿದ್ದಾರೆ.ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
Read More »
Prathidvani Yellapura