ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ತಾಲೂಕಿನ 27 ಜನ ರಾಮ ಭಕ್ತರ ತಂಡ ಅಯೋಧ್ಯೆ ಶ್ರೀ ರಾಮಲಲ್ಲಾ ದರ್ಶನಕ್ಕೆ ಮಾ,6 ರಂದು ಕಾರವಾರದಿಂದ ಎರಡನೇ ತಂಡ ಹೊರಟಿದ್ದು ಭಾರತೀಯ ಜನತಾ ಪಕ್ಷದ ಅಡಿಯಲ್ಲಿ ಈ ಆಧ್ಯಾತ್ಮ ಯಾತ್ರೆ ಆಯೋಜಿಸಲಾಗಿದೆ. ಈ ಹಿಂದೆ ಫೆಬ್ರವರಿ ತಿಂಗಳಲ್ಲಿ ವಿಶ್ವಹಿಂದು ಪರಿಷತ್ ಅಡಿಯಲ್ಲಿ ಯಲ್ಲಾಪುರ ತಾಲೂಕಿನ14 ಜನರ ತಂಡ ಅಯೋಧ್ಯೆ ಶ್ರೀರಾಮ ದರ್ಶನಕ್ಕೆ …
Read More »ಅಂತೂ ಉದ್ಘಾಟನೆಗೊಂಡ ಡಮಾಮಿ ಸಿದ್ದಿ ಸಮುದಾಯ ಹೋಂ ಸ್ಟೇ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಯಲ್ಲಾಪುರ ತಾಲೂಕಿನ ಇಡಗುಂದಿ ಗ್ರಾಮ ಪಂಚಾಯತ ವ್ಯಾಪ್ತಿಯ ಲಿಂಗದಬೈಲ್ ನಲ್ಲಿ ಬುಡಕಟ್ಟು ಸಿದ್ದಿ ಸಮುದಾಯದ ಪ್ರವಾಸೋದ್ಯಮ ಹೋಂ ಸ್ಟೇ ವಿದ್ಯುಕ್ತವಾಗಿ ಲೋಕಾರ್ಪಣೆಗೊಂಡಿತು. ಬುಡಕಟ್ಟು ಸಮುದಾಯದ ಆರ್ಥಿಕ ಪ್ರಗತಿಗೆ ಸ್ವಸಹಾಯ ಸಂಘದ ಅಡಿಯಲ್ಲಿ ಸಿದ್ದಿ ಬುಡಕಟ್ಟು ಮಹಿಳೆಯರಿಂದ ಸಂಘಟಿತವಾದ ಗುಂಪಿಗೆ ಸೀತಾರಾಮ ಸಂಜೀವಿನಿ ಸಂಘದ ಅಡಿಯಲ್ಲಿ ಡಮಾಮಿ ಸಿದ್ದಿ ಪ್ರವಾಸೋದ್ಯಮ ಹೋಂ ಸ್ಟೇ ಚಾಲನೆ ಪಡೆಯಿತು. …
Read More »ಯಲ್ಲಾಪುರ ಲಯನ್ಸ್ ಕ್ಲಬ್ ನಿಂದ ಸಾರ್ಥಕ ಸೇವೆ ಉಚಿತ ಕಣ್ಣಿನ ಪೊರೆ ತಪಾಸಣೆ ಶಿಭಿರ ಯಶಸ್ವಿ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಯಲ್ಲಾಪುರ ಲಯನ್ಸ್ ಕ್ಲಬ್ ಹಾಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ನಿವಾರಣ ಸಂಸ್ಥೆ ಕಾರವಾರ ಸಂಯುಕ್ತಾಶ್ರಯದಲ್ಲಿ 29-2-24 ರಂದು ಯಲ್ಲಾಪುರದ ಅಡಿಕೆ ಭವನದಲ್ಲಿ “ಕಣ್ಣಿನಪೊರೆ ಉಚಿತ ತಪಾಸಣಾ ಶಿಭಿರ ಮತ್ತು ಉಚಿತ ಶಸ್ತ್ರ ಚಿಕಿತ್ಸಾ ಶಿಭಿರ ” ಯಶಸ್ವಿಯಾಗಿ ನೆರವೇರಿತು. ಕುಮುಟದ ಲಯನ್ಸ್ ರೇವಣಕರ ಚಾರಿಟಬಲ್ ಕಣ್ಣಿನ ಆಸ್ಪತ್ರೆ ನೇತ್ರ …
Read More »ಪಾಕಿಸ್ಥಾನ ಜಿಂದಾಬಾದ್ ಕೂಗಿದವನಿಗೆ ಕಠಿಣ ಶಿಕ್ಷೆಯಾಗಲಿ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಕಾಂಗ್ರೆಸ್ ಪಕ್ಷದ ನೂತನ ರಾಜ್ಯ ಸಭಾ ಸದಸ್ಯ ನಾಸೀರ ಹುಸೇನ ಬೆಂಬಲಿಗರು ವಿಧಾನ ಸೌಧದ ಆವರಣದಲ್ಲಿ ಪಾಕಿಸ್ತಾನ ಜಿಂದಾಬಾದ ಎಂದು ದೇಶದ್ರೋಹಿ ಘೋಷಣೆ ಕೂಗಿದ ಹಿನ್ನಲೆ ಯಲ್ಲಿ ಯಲ್ಲಾಪುರ ಮಂಡಳ ವತಿಯಿಂದ ತಹಶೀಲ್ದಾರರ ಕಾರ್ಯಲಯದ ಬಳಿ ಪ್ರತಿಭಟಿಸಿ ದೇಶದ್ರೋಹಿಗಳಿಗೆ ಶಿಕ್ಷೆ ಆಗಬೇಕೆಂದು ಆಗ್ರಹಿಸಲಾಯಿತು. ಈ ಸಂಧರ್ಭದಲ್ಲಿ ರಾಜ್ಯ ವಕ್ತಾರರಾದ ಹರಿಪ್ರಕಾಶ ಕೋಣೆಮನೆ, ಯಲ್ಲಾಪುರ ಮಂಡಲಾಧ್ಯಕ್ಷ …
Read More »ಕರ್ನಾಟಕದ ಯೋಗಿ ಆಧಿತ್ಯನಾಥ್ ಅನಂತ ಕುಮಾರ್ ಹೆಗಡೆ – ಗಣಪತಿ ಮುದ್ದೇಪಾಲ್..
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಸದ್ಯದ ಪರಿಸ್ಥಿತಿಯಲ್ಲಿ ಕರ್ನಾಟಕದಲ್ಲಿ ಹಿಂದುತ್ವದ ಗಟ್ಟಿಧ್ವನಿ ಅಂಜದೆ ಅಳುಕದೆ ತನ್ನ ಸನಾತನ ಪದ್ದತಿ ಪರಂಪರೆಯನ್ನು ಪ್ರತಿಪಾಧಿಸುತ್ತ ನೇರ ನುಡಿಯೊಂದಿಗೆ ಹಿಂದುತ್ವದ ಪರ ಧ್ವನಿಎತ್ತಿ ಅದನ್ನು ಗಟ್ಟಿಯಾಗಿ ಸಮರ್ಥಿಸಿಕೊಳ್ಳುವ ಛಾತಿ ಎದೆಗಾರಿಕೆ ಇರುವುದು ಕೆನರಾ ಲೋಕಸಭಾ ಕ್ಷೇತ್ರದ ಹಿಂದು ಫೈರ್ ಬ್ರಾಂಡ್ ಸಂಸದ ಅನಂತ್ ಕುಮಾರ್ ಹೆಗಡೆಯವರಲ್ಲಿ ಮಾತ್ರ ಅದಕ್ಕಾಗಿಯೆ ಅನಂತ್ ಕುಮಾರ್ ಹೆಗಡೆ ಕರ್ನಾಟಕದ …
Read More »ಯಲ್ಲಾಪುರ ಲಯನ್ಸ್ ಕ್ಲಬ್ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನೇತ್ರ ಚಿಕಿತ್ಸಾ ಶಿಭಿರ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಯಲ್ಲಾಪುರ ಲಯನ್ಸ್ ಕ್ಲಬ್ ಹಾಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ನಿವಾರಣ ಸಂಸ್ಥೆ ಕಾರವಾರ ಸಂಯುಕ್ತಾಶ್ರಯದಲ್ಲಿ ದಿನಾಂಕ 29-2-24 ರಂದು ಯಲ್ಲಾಪುರದ ಅಡಿಕೆ ಭವನದಲ್ಲಿ “ಕಣ್ಣಿನಪೊರೆ ಉಚಿತ ತಪಾಸಣಾ ಶಿಭಿರ ಮತ್ತು ಉಚಿತ ಶಸ್ತ್ರ ಚಿಕಿತ್ಸಾ ಶಿಭಿರ ” ಹಮ್ಮಿಕೊಳ್ಳಲಾಗಿದೆ. ಕಣ್ಣಿನ ಸಂಬಂಧ ಸಮಸ್ಯೆ ಇದ್ದವರು ಶಿಭಿರದ ಸದುಪಯೋಗ ಪಡೆದುಕೊಳ್ಳಬೇಕಾಗಿ …
Read More »ಯಲ್ಲಾಪುರದಿಂದ ಅಯೋಧ್ಯೆ ಪಯಣ – ಪ್ರತಿ ಹಿಂದುವಿನ ಜೀವನ ಧ್ಯೇಯ.
ಅತಿಥಿ ಬರಹ ಕೇಬಲ್ ನಾಗೇಶ್,,ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ನೂರಾರು ವರ್ಷಗಳ ಸಂಘರ್ಷದ ಇತಿಹಾಸಕ್ಕೆ ಅಂತ್ಯ ಹಾಡಿ ರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಜನವರಿ 22 2024 ರಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಟಯಾಗಿ ದೇಶದ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆಧಿತ್ಯ ನಾಥ್ ಅವರ ನೇತೃತ್ವದಲ್ಲಿ ರಾಮ ಮಂದಿರ ಲೋಕಾರ್ಪಣೆಗೊಂಡಿತು. ಸುದೀರ್ಘ ಕಾಲದ ಹೋರಾಟದ ಪ್ರತೀಕವಾಗಿ ತಲೆ ಎತ್ತಿ ನಿಂತ ರಾಮ ಮಂದಿರ …
Read More »ಯಲ್ಲಾಪುರ ಬಿಜೆಪಿ ನೂತನ ಮಂಡಲಾಧ್ಯಕ್ಷ ಪ್ರಸಾದ್ ಹೆಗಡೆ ಪ್ರಧಾನ ಕಾರ್ಯದರ್ಶಿಗಳಾಗಿ ರವಿ ಕೈಟ್ಕರ್, ನಟರಾಜ ಗೌಡರ್
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಉತ್ತರಕನ್ನಡ ಜಿಲ್ಲೆಯ ಭಾರತೀಯ ಜನತಾ ಪಕ್ಷದಲ್ಲಿ ಮೇಜರ್ ಸರ್ಜರಿ ಎಲ್ಲಾ 14 ಮಂಡಲಗಳ ಅಧ್ಯಕ್ಷರು ಮತ್ತು ಇಬ್ಬರು ಪ್ರಧಾನ ಕಾರ್ಯದರ್ಶಿಗಳನ್ನು ನಿಯುಕ್ತಿ ಮಾಡಿ ಪಕ್ಷದ ಜಿಲ್ಲಾಧ್ಯಕ್ಷ ಎನ್.ಎಸ್ ಹೆಗಡೆ ಕರ್ಕಿ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಪ್ರಸಾದ್ ಹೆಗಡೆ ಯಲ್ಲಾಪುರ ಮಂಡಲಾಧ್ಯಕ್ಷ ರವಿ ಕೈಟ್ಕರ್ ಯಲ್ಲಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ನಟರಾಜ ಗೌಡರ್ …
Read More »ಬೆಳಗುತ್ತಿದೆ ಯಲ್ಲಾಪುರ ಎಲ್ಇಡಿ ಬೆಳಕಿನಲ್ಲಿ ಜಗಮಗಿಸುತ….
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಪಟ್ಟಣವು ರಾತ್ರಿ ವೇಳೆಯಲ್ಲಿ ನಿತ್ಯ ಜಗಮಗಿಸಲು ಪ್ರಾರಂಭಿಸಿದೆ ಅದಕ್ಕೆ ಮೂಲ ಕಾರಣ ಪಟ್ಟಣದಾದ್ಯಂತ ಇದ್ದ ಹಳೆಯ ಟ್ಯೂಬ್ ಲೈಟ್, ಮರ್ಕ್ಯುರಿ ಇನ್ನಿತರ ಬಲ್ಬು ಗಳನ್ನು ಬದಲಿಸಿ ನವೀನ ತಂತ್ರಜ್ಞಾನದ ಹೆಚ್ಚಿನ ಬೆಳಕು ನೀಡುವ ಬಲ್ಬುಗಳನ್ನು ಅಳವಡಿಸುವ ಕಾರ್ಯ ಭರದಿಂದ ಸಾಗಿದೆ ಹಾಗಾಗಿ ಯಲ್ಲಾಪುರ ಬೆಳಕಿನಾಗರವಾಗಿದೆ. ಎಲ್ಇಡಿ ಬಲ್ಬುಗಳು ಹೆಚ್ಚಿನ ಬೆಳಕು ನೀಡುತ್ತಿದೆ. ಒಟ್ಟು …
Read More »ರಸ್ತೆ ಅಗಲವಾದರು ಯಲ್ಲಾಪುರದ ಐ.ಬಿ ರಸ್ತೆ ಸಂಚಾರಕ್ಕೆ ಕಿರಿಕಿರಿ ತಪ್ಪಿಲ್ಲ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಪಟ್ಟಣದ ಬಸವೇಶ್ವರ ವೃತ್ತದಿಂದ ಐ.ಬಿ ಕಡೆಸಾಗುವ ರಸ್ತೆ ದಿನದಿಂದ ದಿನಕ್ಕೆ ಸಂಚಾರ ಕಂಟಕ ರಸ್ತೆಯಾಗಿ ಪರಿಣಮಿಸುತ್ತಿದೆ. ಮೊದಲು ಈ ರಸ್ತೆ ಕಿರಿದಾಗಿದ್ದು ಸಂಚಾರಕ್ಕೆ ಅಡಚಣೆಯಾಗುತ್ತಿತ್ತು ಆದರೆ ಕ್ರಮೇಣ ಗಟಾರ ನಿರ್ಮಿಸಿ ರಸ್ತೆ ವಿಶಾಲ ಮಾಡಿದ್ದರು ಸಂಚಾರ ದುಸ್ತರವಾಗುತ್ತಿದೆ. ಪ್ರಮುಖವಾಗಿ ಈ ರಸ್ತೆಯಲ್ಲಿ ಕಾರುಗಳ ಪಾರ್ಕಿಂಗ್ ಹೆಚ್ಚಾಗಿದೆ ಅಲ್ಲದೆ ವೆಂಕಟರಮಣ ಮಠದಲ್ಲಿ ಮದುವೆ ಇತ್ಯಾದಿ ಕಾರ್ಯಕ್ರಮಗಳು …
Read More »
Prathidvani Yellapura