Breaking News

ಗಣಪತಿಗಲ್ಲಿ ಶಾಲೆಯ ದ್ವಾರ ಬಾಗಿಲು, ಕಲಿಕಾ ಪ್ರದರ್ಶನ,ಮೆಟ್ರಿಕ್ ಮೇಳ ಉದ್ಘಾಟನೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ- ಪಟ್ಟಣದ ಗಣಪತಿಗಲ್ಲಿ ವಾಡ್೯ ನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದ್ವಾರ ಬಾಗಿಲು ಉದ್ಘಾಟನೆ ಮತ್ತು ಕಲಿಕಾ ಪ್ರದರ್ಶನ ಮೆಟ್ರಿಕ್ ಮೇಳ ನಡೆಯಿತು. ಶಾಲೆಯ ಶಿಕ್ಷಕಿ ನಾಗರತ್ನ ನಾಯಕ ಅವರ ಕೊಡುಗೆಯಲ್ಲಿ ದ್ವಾರ ಬಾಗಿಲು ನಿರ್ಮಿಸಲಾಗಿತ್ತು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಸುನಿಲ್ ಯಲ್ಲಾಪುರಕರ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್. ಹೆಗಡೆ ದ್ವಾರಬಾಗಿಲನ್ನು ಉದ್ಘಾಟಿಸಿದರು. ಕಲಿಕಾ ಪ್ರದರ್ಶನ ಮತ್ತು …

Read More »

ಯಲ್ಲಾಪುರದಲ್ಲಿ ಬಿಜೆಪಿ ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಬಡವರ, ರೈತರ, ಕಾರ್ಮಿಕರ ಪರ ಎಂದು ಹೇಳಿಕೊಳ್ಳುತ್ತಿರುವ ಸರ್ಕಾರ ಬೂಟಾಟಿಕೆ ಮಾಡುತ್ತಿದ್ದು ಹಾಲು ಉತ್ಪಾದಕರಿಗೆ ನೀಡಬೇಕಾದ ಪ್ರೋತ್ಸಾಹ ಧನವನ್ನೂ ನೀಡದೇ ವಿಳಂಬ ನೀತಿಯನ್ನು ಅನುಸರಿಸುತ್ತಿದೆ. ಬರ ಪರಿಹಾರ ನೀಡದೇ ರೈತಪರ ವಿವಿದ ಯೋಜನೆಗಳನ್ನು ಅನುಷ್ಠಾನಗೊಳಿಸದೇ ರೈತ ವಿರೋಧಿ ಸರ್ಕಾರವಾಗಿ ಕಾಂಗ್ರೆಸ್ ಬಣ್ಣ ಬಯಲಾಗಿದೆ ಎಂದು ಉತ್ತರಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಎಸ್ ಹೆಗಡೆ ಹೇಳಿದರು.ಅವರು …

Read More »

ಸಂವಿಧಾನ ಜಾಗೃತಿ ಜಾಥಕ್ಕೆ ಯಲ್ಲಾಪುರದಲ್ಲಿ ಶ್ರದ್ದೆಯ ಸ್ವಾಗತ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಸಂವಿಧಾನ ಜಾಗೃತಿ ಜಾಥಾವು ಫೆ.5 ರಂದು ತಾಲೂಕಿಗೆ ಆಗಮಿಸಿದ್ದು ಫೆ.6 ರಂದು ಬಿಸಗೋಡು ಕ್ರಾಸ್‌ನಿಂದ ಭವ್ಯ ಸ್ವಾಗತದೊಂದಿಗೆ ಬೈಕ್ ರ‍್ಯಾಲಿ ಮೂಲಕ ಪಟ್ಟಣದ ಬಸ್‌ನಿಲ್ದಾಣದವರೆಗೆ ಕರೆತರಲಾಯಿತು. ಅಂಬೇಡ್ಕರ್ ಸೇವಾ ಸಂಘದ ಅಧ್ಯಕ್ಷ ಜಗನ್ನಾಥ ರೇವಣಕರ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪೂಜಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಜನಾರ್ಧನ ಪಾಟಣಕರ, ಕಾರ್ಯದರ್ಶಿ …

Read More »

ಶ್ರೀರಾಮನ ಪ್ರಾಣ ಪ್ರತಿಷ್ಟೆ ಕಾರ್ಯಕ್ರಮದ ಉಳಿಕೆ ಹಣ ಧಾರ್ಮಿಕ ಕಾರ್ಯಕ್ಕೆ ನೀಡಿಕೆ- ಬಸವೇಶ್ವರ ವೃತ್ತ ರಾಮ ಭಕ್ತ ಬಳಗದ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಟೆ ಮತ್ತು ಮಂದಿರ ಲೋಕಾರ್ಪಣೆ ಕಾರ್ಯಕ್ಕೆ ಯಲ್ಲಾಪುರ ತಾಲೂಕಿನಾದ್ಯಂತ ಪೂಜಾ ಪುರಸ್ಕಾರಗಳು ವಿಜ್ರಂಭಣೆಯಿಂದ ಜರುಗಿದ್ದವು ಅದರಂತೆ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ದಯಾಕಾರಂತ್ ಅವರ ನೇತೃತ್ವದಲ್ಲಿ ಅತ್ಯಂತ ವಿಜ್ರಂಭಣೆಯಿಂದ ಶ್ರೀರಾಮೋತ್ಸವ ಆಚರಿಸಲಾಗಿತ್ತು.       ಆಚರಣೆಯ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಅಂಗಡಿಕಾರರು,ಸಾರ್ವಜನಿಕರು,ಸ್ಥಳೀಯ ನಿವಾಸಿಗಳು ಹಾಗು ಹಿತೈಷಿಗಳು ನೀಡಿದ ದೇಣಿಗೆ ಹಣ …

Read More »

ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ ಮುಸ್ಲಿಂ ಸಮುದಾಯದ ಪಾತ್ರ ದೊಡ್ಡದಿದೆ ಋಣ ತೀರಿಸುವ ಕಾಲ ಬಂದಿದೆ.. ಫೈರೋಝ್..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ದತಿಧ್ವನಿ ಯಲ್ಲಾಪುರ : ಪ್ರತಿ ಚುನಾವಣೆಯಲ್ಲಿ ನಮ್ಮ ಅಲ್ಪ ಸಂಖ್ಯಾತ ಮುಸ್ಲಿಂ ಸಮಾಜ ಕಾಂಗ್ರೆಸ್ ಪಕ್ಷದ ದೊಡ್ಡ ಶಕ್ತಿಯಾಗಿ ಬೆನ್ನಿಗೆ ನಿಂತಿದೆ. ಪಕ್ಷದ ಗೆಲುವಿನಲ್ಲಿ ಮುಸ್ಲಿಂ ಸಮುದಾಯದ ಪಾತ್ರ ಬಹಳ ದೊಡ್ಡದಿದೆ ಈ ಹಿನ್ನೆಲೆಯಲ್ಲಿ ಪಕ್ಷವು ಸಹ ಸಮುದಾಯದ ಋಣ ತೀರಿಸುವ ನಿಟ್ಟಿನಲ್ಲಿ ಉನ್ನತ ಸ್ಥಾನಮಾನ ನೀಡುವಲ್ಲಿ ಮುಂದಾಗಬೇಕಿದೆ. ಈ ದಿಸೆಯಲ್ಲಿ ನಮ್ಮ ಸಮುದಾಯದ ಕ್ರಿಯಾಶೀಲ ಮುಖಂಡರಾದ ಅಬ್ದುಲ್ …

Read More »

ಯಲ್ಲಾಪುರ ನೂತನ ಪಿಐ ಆಗಿ ರಮೇಶ್ ಹೆಚ್ ಹನಾಪುರ ಅಧಿಕಾರ ಸ್ವೀಕಾರ…

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಯಲ್ಲಾಪುರ ವೃತ್ತಕ್ಕೆ ನೂತನ ಪಿ.ಐ ಆಗಿ ಮಂಗಳೂರು ಸಿಟಿ ಠಾಣೆಯಿಂದ ವರ್ಗಾವಣೆಗೊಂಡ ರಮೇಶ್ ಹೆಚ್ ಹನಾಪುರ ನಿಯುಕ್ತಿಗೊಂಡಿದ್ದಾರೆ.ಈ ಹಿಂದೆ ಯಲ್ಲಾಪುರ ವೃತ್ತದ ಪಿಐ ಆಗಿದ್ದ ರಂಗನಾಥ ನೀಲಮ್ಮನವರ್ ವರ್ಗಾವಣೆ ಆದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ನಿಯುಕ್ತಿಗೊಂಡ ರಮೇಶ್ ಹೆಚ್ ಹನಾಪುರ ಮೂಲತಃ ಬಾಗಲಕೋಟ ಜಿಲ್ಲೆಯ ಕಜ್ಜಿದೋಣಿ ಗ್ರಾಮದವರಾಗಿದ್ದು ಬಾದಾಮಿ ಸರ್ಕಲ್ 3 ವರ್ಷ, ಕಾರವಾರ …

Read More »

ಅರಬೈಲ್ ಘಟ್ಟದಲ್ಲಿ ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು…!!!!

ಪ್ರತಿಧ್ವನಿ ಯಲ್ಲಾಪುರ – ತಾಲ್ಲೂಕಿನ ಅರಬೈಲ್ ಘಟ್ಟದಲ್ಲಿ ಹಾದು ಹೋಗಿರುವ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿ ಮೇಲೆ  ಡಾಂಬರ್ ಟ್ಯಾಂಕರ್ ಗಾಡಿ ಗುದ್ದಿದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಪ್ರಾಣ ಬಿಟ್ಟ ಘಟನೆ ಗುರುವಾರ ನಡೆದಿದೆ.       ಮುಂಡಗೋಡು ತಾಲೂಕು ಬಾಚಣಕಿ ಮೂಲದ ಹಾಲಿ ಕಾರವಾರದ ಬಾಡದಲ್ಲಿ ವಾಸವಿದ್ದು ಹೋಂ ಗಾಡ್೯ ವೃತ್ತಿ ಮಾಡುತ್ತಿದ್ದ ಪರಶುರಾಮ ಕಲ್ಲಪ್ಪ ಬಾರಕೇರ ( 39 ) ಎಂಬಾತನೆ ಮೃತ ಬೈಕ್ ಸವಾರನಾಗಿದ್ದು ಕಾರವಾರದಿಂದ ಮುಂಡಗೋಡು …

Read More »

ಸುದೀರ್ಘ 39 ವರ್ಷಗಳ ಅರಣ್ಯ ಇಲಾಖೆಯ ಸೇವೆಯಿಂದ ವಯೋ ನಿವೃತ್ತಿ ಹೊಂದಿದ ಎಸ್.ಜಿ.ಹೆಗಡೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಅರಣ್ಯ ಇಲಾಖೆಗೆ ನನ್ನ ಪ್ರವೇಶ ಆಕಸ್ಮಿಕವಾಗಿತ್ತು 85 ರಲ್ಲಿ ಅರಣ್ಯ, ಬ್ಯಾಂಕ್, ವಿಮಾ ಸಂಸ್ಥೆ ಕೆಲಸಕ್ಕಾಗಿ ಪರೀಕ್ಷೆ ಎದುರಿಸಿದ್ದೆ ಮೊದಲಿಗೆ ಅರಣ್ಯ ಇಲಾಖೆಯ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಕರ್ತವ್ಯಕ್ಕೆ ಸಿದ್ದನಾದೆ ಆಗಲೆ ಬ್ಯಾಂಕ್ ಪರಿಕ್ಷೆಯು ಉತ್ತೀರ್ಣನಾಗಿದ್ದೆ ಆದರು ನನ್ನ ಪಯಣ ಅರಣ್ಯ ಇಲಾಖೆಯಲ್ಲಿ ಪ್ರಾರಂಭವಾಯ್ತು ಇಂತಹ ಸುದೀರ್ಘ ಪಯಣದಲ್ಲಿ ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು, ನಾಗರಿಕರ …

Read More »

ಪತ್ರಕರ್ತ ಪುತ್ರನ ಸಾಧನೆ – ಪಿಹೆಚ್‌ಡಿ ಪದವಿ ಮುಡಿಗೇರಿಸಿಕೊಂಡ ತಿಲಕ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಹಿರಿಯ ಪತ್ರಕರ್ತರು ಸಮಾಜಮುಖಿ ಚಿಂತಕರು ಶಂಕರ ಭಟ್ಟ ತಾರೀಮಕ್ಕಿ ಅವರ ಪುತ್ರ ಟಿ.ಎಸ್ ತಿಲಕರಾಜ್ ಅವರು ಭೌತಶಾಸ್ತ್ರದಲ್ಲಿ ಎಂ.ಎಸ್.ಸಿ. ಪದವಿ ಪಡೆದು ‘ಸ್ಪೆಕ್ಟೊಸ್ಕೋಪಿಕ್ ಸ್ಟಡಿ ಆಫ್ ಸಮ್ ಫ್ಲೊರೆಸೆಂಟ್ ನ್ಯಾನೊಮಟಿರಿಯಲ್ಸ್ ಆ್ಯಂಡ್ ಆರ್ಗಾನಿಕ್ ಮೊಲೆಕ್ಯುಲ್ಸ್’ ಎಂಬ ವಿಷಯದ ಕುರಿತ ಮಹಾ ಪ್ರಬಂಧಕ್ಕೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಪಿ.ಎಚ್.ಡಿ. ಪದವಿ ಘೋಷಿಸಿದೆ. ಕರ್ನಾಟಕ ವಿ.ವಿ.ಯ …

Read More »

ಯಲ್ಲಾಪುರ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ- ಹಲವು ಮಹತ್ವದ ನಿರ್ಧಾರಕ್ಕೆ ಒಪ್ಪಿಗೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಸರ್ಕಾರದ ನಿರ್ದೇಶನವನ್ನು ಅನುಸರಿಸಿ ಜನರ ಜೀವನ ಮಟ್ಟವನ್ನು ಆದರಿಸಿ ಪಟ್ಟಣ ಪಂಚಾಯತ್ ಆಸ್ತಿ ತೆರಿಗೆ ಪರಿಷ್ಕರಿಸಿ ವಿಧಿಸಬೇಕಿದೆ. ಇದಕ್ಕಾಗಿ ಆಯಾ ವಾಡ್೯ ಸದಸ್ಯರು ಸಹಕರಿಸಿ ಕರವಸೂಲಿ ಸಮರ್ಪಕವಾಗಿಸಲು ಕೈ ಜೋಡಿಸಬೇಕಿದೆ. ಕಳೆದ ಮೂರು ವರ್ಷಗಳಿಂದ ನಿವೇಶನಗಳನ್ನು ಖಾಲಿ ಬಿಟ್ಟಿದ್ದಲ್ಲಿ ನೋಟಿಸ್ ನೀಡಿ ಪಟ್ಟಣ ಪಂಚಾಯತ್ ವಶಕ್ಕೆ ಪಡೆಯ ಬಹುದಾಗಿದ್ದು ಈ ಕುರಿತು ಆಯಾ ವಾಡ್೯ …

Read More »