ಪ್ರತಿಧ್ವನಿ ಯಲ್ಲಾಪುರ : 30 ವರ್ಷಕ್ಕೂ ಹೆಚ್ಚಿನ ಅವಧಿಗಳ ಕಾಲ ನಿಸ್ವಾರ್ಥ ಸೇವೆ ಸಲ್ಲಿಸಿ ಬರಿಗೈಯಲ್ಲಿ ಮನೆಗೆ ಹೋಗುವ ಅನುದಾನಿತ ಶಾಲಾ ಶಿಕ್ಷಕರ ಪಾಡು ಯಾರಿಗೂ ಬರಬಾರದು. ಈ ರೀತಿಯ ಮಲತಾಯಿ ಧೋರಣೆಯಿಂದ ಅನೇಕ ಶಿಕ್ಷಕರು ಇಂದು ಭ್ರಮನೀರಸನಗೊಂಡಿದ್ದಾರೆ. ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಸೂಚಿಸಿದಂತೆ ಓಪಿಎಸ್ ಜಾರಿಗೊಳಿಸಿ. ಬಸವರಾಜ ಹೊರಟ್ಟಿ ಅವರ ಕಾಲ್ಪನಿಕ ವೇತನದ ಮೇಲಿನ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಗೆ ನೀಡುವ ಜ್ಯೋತಿ ಸಂಜೀವಿನಿ(ಸಿರಿ) ಹಾಗೂ …
Read More »ಕೋಳಿಕೇರಿ ವೀರ ಸತ್ಪುರುಷರಾದ ಕಾಳುಘಾಡಿ-ಬಾಳುಘಾಡಿ ಜಾತ್ರಾ ಮಹೋತ್ಸವ ಇಂದು.
ಕೇಬಲ್ ನಾಗೇಶ್, ಯಲ್ಲಾಪುರ..🖋 ಪ್ರತಿಧ್ವನಿ ಯಲ್ಲಾಪುರ : ಪ್ರತಿ ವರ್ಷದಂತೆ ಈ ವರ್ಷವು ಯಲ್ಲಾಪುರ ತಾಲೂಕಿನ ಕೋಳಿಕೇರಿ ಪರಿಸರದಲ್ಲಿ ನೆಲೆಸಿರುವ ವೀರ ಸತ್ಪುರುಷರಾದ ಕಾಳುಘಾಡಿ-ಬಾಳುಘಾಡಿ ಜಾತ್ರಾ ಮಹೋತ್ಸವವು ಮಿರಾಶಿ ಕುಟುಂಬ ಹಾಗು ಸ್ಥಳೀಯ ಪ್ರಮುಖರು ಹಾಗು ಹಿತೈಷಿಗಳ ಸಹಕಾರದಿಂದ ಇಂದು ರವಿವಾರ ಶ್ರದ್ದಾ ಭಕ್ತಿಯಿಂದ ಜರುಗುತ್ತಿದ್ದು ಪವಾಡ ಪುರುಷರ ದರ್ಶನ ಪಡೆಯಲು ರಾಜ್ಯ ಹೊರ ರಾಜ್ಯದಿಂದಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತ ಆಗಮಿಸುತ್ತಿದ್ದು ಸಕಲ ಸಿದ್ಧತೆಗಳನ್ನು ಮಾಡಿ ಕೊಳ್ಳಲಾಗಿದೆ. ಕ್ಷೇತ್ರ ಮಹಿಮೆ …
Read More »ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿ ಮೊದಲಬಾರಿಗೆ ಜಿಲ್ಲೆಗಾಗಮಿಸಿದ ಯು.ಟಿ. ಖಾದರ್ – ಸ್ವಾಗತಿಸಿದ ಶಾಸಕ ಹೆಬ್ಬಾರ್.
ಪ್ರತಿಧ್ವನಿ ಯಲ್ಲಾಪುರ:: ಕಾರವಾರ ಜಿಲ್ಲಾ ಕೇಂದ್ರದಲ್ಲಿ ಪ್ರಕೃತಿ ವಿಕೋಪದಲ್ಲಿ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಆಯೋಜಿಸಲಾದ ಸಭೆಯಲ್ಲಿ ಭಾಗವಹಿಸಲು ಕಾರವಾರಕ್ಕೆ ಆಗಮಿಸಿದ ಆರೋಗ್ಯ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರನ್ನು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಆತ್ಮೀಯವಾಗಿ ಸನ್ಮಾನಿಸಿ, ಜಿಲ್ಲೆಗೆ ಸ್ವಾಗತ ಕೋರಿದರು. ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ರಚನೆಯಾದ ಬೆನ್ನಲ್ಲೆ ಸಭಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಯು.ಟಿ.ಖಾದರ್ ಅವರು …
Read More »ಮಳೆಗಾಲದ ಸಂದರ್ಭ ಹಾವು ಕಡಿತದ ಪ್ರಕರಣಗಳು ಹೆಚ್ಚು – ಕೃಷಿ ಚಟುವಟಿಕೆ ಸಂದರ್ಭದಲ್ಲಿ ರೈತರು ಜಾಗೃತಿ ವಹಿಸಿ.
ಕೇಬಲ್ ನಾಗೇಶ್, ಯಲ್ಲಾಪುರ..🖋 ಪ್ರತಿಧ್ವನಿ ಯಲ್ಲಾಪುರ : ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಕೆಲ ದಿನಗಳಿಂದ ಹಾವು ಕಡಿತಕ್ಕೊಳಗಾದ ಪ್ರಕರಣಗಳು ಹೆಚ್ಚಾಗಿ ಬರುತ್ತಿದ್ದು ಸೂಕ್ತ ಚಿಕಿತ್ಸೆ ದೊರೆಯುತ್ತಿದೆ ಮತ್ತು ಅ್ಕ್ಕೆ ಸಂಬಂಧಿಸಿದ ಔಷಧಗಳು ತಾಲೂಕಿನ ಎಲ್ಲಾ ಪಿ.ಹೆಚ್.ಸಿ ಗಳಲ್ಲು ಸಹ ಲಭ್ಯ ಇರುವುದಾಗಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನರೇಂದ್ರ ಪವಾರ್ ಪ್ರತಿಧ್ವನಿಗೆ ಮಾಹಿತಿ ನೀಡಿದ್ದಾರೆ. ವಿಶೇಷವಾಗಿ ಮಳೆಗಾಲದ ಸಂದರ್ಭದಲ್ಲಿ ಮಲೆನಾಡಿನಲ್ಲಿ ಕೃಷಿ ಚಟುವಟಿಕೆ ವೇಗ ಪಡೆದುಕೊಳ್ಳುತ್ತದೆ ಅದಾಗಲೆ ತೋಟ,ಗದ್ದೆ,ಜಮೀನುಗಳಲ್ಲಿ ವಿವಿಧ ಜಾತಿ ಹಾವುಗಳ …
Read More »ಜಿಪಿಎಸ್ ಆಗದಿರುವ ಅರಣ್ಯ ಜಾಗವನ್ನು ಇಲಾಖೆ ಸ್ವಾಧೀನ ಪಡಿಸಿಕೊಂಡಿದೆ – ದಬ್ಬಾಳಿಕೆ ಸತ್ಯಕ್ಕೆ ದೂರವಾದ ಮಾತು-ಹಿಮವತಿ ಭಟ್,ಎಸಿಎಫ್
ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ತಾಲೂಕಿನ ಶೀಗೆಪಾಲ ಗ್ರಾಮದ ರೈತ ಗುಡೇಪಾಲ ರಾಮಚಂದ್ರ ಭಟ್ಟರಿಗೆ ಸೇರಿದ ಸುಮಾರು ಅರ್ಧ ಎಕರೆ ಅಡಕೆ ತೋಟವನ್ನು ಸ್ಥಳೀಯ ಅರಣ್ಯ ಇಲಾಖೆ ಫಾರೆಸ್ಟರ್ ಮತ್ತು ಗಾರ್ಡ್ ಗಿಡಗಳನ್ನು ಕಡಿದು,ಕಿತ್ತು ಧ್ವಂಸ ಮಾಡಿದ್ದಾರೆ ಎಂಬ ಸುದ್ದಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಅಪ್ಪಟ ಅರಣ್ಯ ಜಾಗವನ್ನು ಸ್ವಾಧೀನಪಡಿಸಿಕೊಂಡಿದ್ದೇವೆ ಮತ್ತು ಇದು ಜಿಪಿಎಸ್ ಆಗದ ಜಾಗ ಹಾಗು ಯಾವುದೆ …
Read More »ಅಧಿಕಾರಿಗಳೆ ತಡೆದಿದ್ದ ಷರತ್ತು ಅವಧಿ ಮುಗಿಯದ ಭೂಮಿ ಮಾರಾಟ – ಅಧಿಕಾರಿಗಳಿಂದಲೆ ಖಾತೆ ಬದಲಾವಣೆಗೆ ಹುನ್ನಾರ.
ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ತಟಗಾರ ಕ್ರಾಸ್ ಸಮೀಪದಲ್ಲಿ ಸರ್ಕಾರದ ಷರತ್ತು ಅವಧಿ ಮುಗಿಯದ ಭೂಮಿ ಮಾರಟಕ್ಕೆ ಆಕ್ಷೇಪಣೆ ಸಲ್ಲಿಸಲಾಗಿದ್ದ ಭೂಮಿಯನ್ನು ಅಧಿಕಾರಿಗಳು ಚಾಣಾಕ್ಷತನದಿಂದ ಮಾರಾಟಕ್ಕೆ ಮತ್ತೆ ವೇದಿಕೆ ಸಿದ್ದಪಡಿಸಿರುವುದರ ಮೂಲಕ ಮತ್ತೆ ಹೋರಾಟದ ಅಖಾಡಕ್ಕೆ ಸಾಮಾಜಿಕ ಹೋರಾಟಗಾರ ಮಂಜುನಾಥ ವಿ ಹೆಗಡೆ ಮುಂದಾಗಿದ್ದಾರೆ.ತಟಗಾರ ಕ್ರಾಸ್ ನ ಸರ್ವೆ ನಂ 31-16-3 ಜಾಗವು ಸರ್ಕಾರದ ಷರತ್ತಿನ ಅವಧಿ ಒಳಗೊಂಡಿದೆ.ಈ ಹಿಂದೆ ಒಮ್ಮೆ ಮಾರಾಟದ ತಂತ್ರ ರೂಪಿಸಲಾಗಿತ್ತು ಅಂದಿನ ಅಧಿಕಾರಿಳಿಗೆ ವಸ್ತು …
Read More »ದೇವರ ದುಡ್ಡಿಗು ರಕ್ಷಣೆ ಇಲ್ಲವಾಯಿತೆ..ರಾಮ.ರಾಮ.. ಅಯೋಧ್ಯೆ ಶ್ರೀ ರಾಮನ ದುಡ್ಡು ದೋಚಿದ ಖದೀಮರು.
ಕೇಬಲ್ ನಾಗೇಶ್, ಯಲ್ಲಾಪುರ..🖋 ಪ್ರತಿಧ್ವನಿ ಯಲ್ಲಾಪುರ : ದೇಶದಾದ್ಯಂತ ಗಂಭೀರ ಚರ್ಚೆಯಲ್ಲಿರುವ ಪ್ರಭು ಶ್ರೀರಾಮನ ಹಣ ಲಪಟಾಯಿಸಿದ ಟ್ರಸ್ಟ್ ಮತ್ತು ಅಲ್ಲಿಯ ಅಧಿಕಾರಿ ಖದೀಮರ ಕೃತ್ಯದಿಂದಾಗಿ ದೇಶದ ಸಮಸ್ತ ಹಿಂದು ಕುಲಕೋಟಿ ಬಂಧುಗಳಿಗೆ ಅತೀವ ನೋವಾಗಿದೆ. ಬಾರಿ ಹೋರಾಟದ ನಂತರ ಹಲವು ದಶಕಗಳ ನ್ಯಾಯಾಂಗ ಹೋರಾಟದ ನಂತರ ಪ್ರಭು ಶ್ರೀ ರಾಮ ಜನ್ಮತಾಳಿದ ಅಯೋಧ್ಯೆಯಲ್ಲಿ ರಾಮಲಲ್ಲಾನ ಸುಂದರ ಮಂದಿರ ತಲೆ ಎತ್ತಲಿದೆ ಅದಕ್ಕಾಗಿ ನನ್ನ ಅಳಿಲು ಸೇವೆ ಇರಲಿ ಎಂದು …
Read More »ಮುಂದುವರಿದ ಅರಣ್ಯಾಧಿಕಾರಿಗಳ ದಬ್ಬಾಳಿಕೆ – ಅರ್ಧ ಎಕರೆ ಅಡಕೆ ಗಿಡಗಳನ್ನು ಕಿತ್ತು ಧ್ವಂಸ – ರೈತ ಕಂಗಾಲು.!!!
ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ತಾಲೂಕಿನ ಶೀಗೆಪಾಲ ಗ್ರಾಮದ ರೈತ ಗುಡೇಪಾಲ ಶ್ರೀ ರಾಮಚಂದ್ರ ಭಟ್ಟರಿಗೆ ಸೇರಿದ ಸುಮಾರು ಅರ್ಧ ಎಕರೆ ಅಡಕೆ ತೋಟವನ್ನು ಸ್ಥಳೀಯ ಅರಣ್ಯ ಇಲಾಖೆ ಫಾರೆಸ್ಟರ್ ಮತ್ತು ಗಾರ್ಡ್ ಗಿಡಗಳನ್ನು ಕಡಿದು,ಕಿತ್ತು ಧ್ವಂಸ ಮಾಡಿದ್ದಾರೆ. ರಾಮ್ ಭಟ್ಟರ ಜಮೀನಿಗೆ ಜಿಪಿಎಸ್ ಮ್ಯಾಪ್ ಮತ್ತು ಸರಕಾರದ ಆದೇಶ ಪತ್ರ ಎಲ್ಲವೂ ಇದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ದುಂಡಾವರ್ತನೆ ಮೆರೆದಿದ್ದಾರೆ. ತಮ್ಮ ಜಮೀನಿಗೆ ಹೊಂದಿಕೊಂಡಿರುವ ಸ್ಥಳವಾಗಿದ್ದು ಅಲ್ಲದೆ ಯಾವುದೆ …
Read More »ಯಲ್ಲಾಪುರದಲ್ಲಿ ವಿವಿಧ ಇಲಾಖೆಗಳು ಹಾಗು ಹೋಲಿ ರೋಜರಿ ಪ್ರೌಢಶಾಲಾ ವತಿಯಿಂದ ನಡೆದ ಮತದಾರರ ಪರಿಷ್ಕರಣೆ ಜಾಥ.
ಪ್ರತಿಧ್ವನಿ ಯಲ್ಲಾಪುರ- ತಹಶೀಲ್ದಾರ್ ಕಛೇರಿ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಹೋಲಿ ರೋಜರಿ ಪ್ರೌಢಶಾಲೆ,ಯಲ್ಲಾಪುರ ಇವರ ಸಂಯುಕ್ತಾಶ್ರಯದಲ್ಲಿ ELC ಕ್ಲಬ್ ನ ಅಡಿಯಲ್ಲಿ ಮತದಾರರ ಪರಿಷ್ಕರಣೆಯ ಜಾಗೃತಿ ಜಾಥಾವನ್ನು ನಡೆಸಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷ್ ಜಿಗಳೂರು , ಕ್ಷೇತ್ರ ಸಂಪನ್ಮೂಲ ಕೇಂದ್ರದ ಅಧಿಕಾರಿ ಚಂದ್ರಹಾಸ ನಾಯ್ಕ ಅವರನ್ನು ಹೋಲಿ ರೋಜರಿ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಎಂ. ರಾಜಶೇಖರ್ ಅವರು ಆತ್ಮೀಯವಾಗಿ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. …
Read More »ಹುಟಕಮನೆ ಗುಡ್ಡ ನೆಲಸಮ,ಅರಣ್ಯನಾಶ ಪ್ರಕರಣದ ಜಮೀನು ಖಾತಾ ಬದಲಾಣೆಗೆ ಹುನ್ನಾರ -ಆಕ್ಷೇಪಣೆ ಸಲ್ಲಿಸಿದ ಹೋರಾಟಗಾರ ಮಂಜುನಾಥ ಹೆಗಡೆ.
ಪ್ರತಿಧ್ವನಿ ಯಲ್ಲಾಪುರ : ತಾಲೂಕಿನಲ್ಲಿ ಬಾರಿ ಸದ್ದು ಮಾಡಿ ಇಂದಿಗೂ ಸುದ್ದಿಯಲ್ಲಿರುವ ಹುಟಕಮನೆ ಗುಡ್ಡ ನೆಲಸಮ ಹಾಗು ಅರಣ್ಯ ನಾಶಕ್ಕೆ ಸಂಬಂಧಿಸಿದ ಜಮೀನು ವಿವಾದ ಬೆಂಗಳೂರಿನ ಭೂ ವ್ಯಾಜ್ಯ ನ್ಯಾಯಾಲಯದಲ್ಲಿರುವಂತೆಯೆ ಖಾತಾ ಬದಲಾವಣೆಗೆ ಅರ್ಜಿ ಸಲ್ಲಿಸಿರುವುದರ ವಿರುದ್ದ ಆಕ್ಷೇಪಣೆ ಸಲ್ಲಿಸಿ ಮತ್ತೆ ಹೋರಾಟಕ್ಕೆ ಸಾಮಾಜಿಕ ಹೋರಾಟಗಾರ ಮಂಜುನಾಥ ವಿ ಹೆಗಡೆ ಬಾಳಗಿಮನೆ ಇಳಿದಿದ್ದಾರೆ. ಹುಟಕಮನೆ ಗ್ರಾಮದ ಸರ್ವೆ ನಂಬರ್ 61/6 ಈ ಜಾಗದ ಮಾಲಿಕರು ದೀಪಕ್ ಪುಂಡಲೀಕ ನಾಯ್ಕ್ ಎಂಬುವರು …
Read More »
Prathidvani Yellapura