ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ, ಯಲ್ಲಾಪುರ : ತಾಲೂಕಿನ15 ಪಂಚಾಯತ್ ಗಳಿಗೆ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಸಂಬಂಧ ಆಗಸ್ಟ್ 9 ಮತ್ತು 10 ರಂದು ಪ್ರಕ್ರಿಯೆ ಜರುಗಿತು. 14 ಪಂಚಾಯತಗಳಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಜರುಗಿ ಕಂಪ್ಲಿ ಪಂಚಾಯತ್ ಚುನಾವಣೆ ಮುಂದೂಡಲಾಯಿತು. ತಾಲೂಕಿನಲ್ಲಿ ಶಾಸಕ ಹೆಬ್ಬಾರ್ ನೇತೃತ್ವದಲ್ಲಿ ಎಲ ಪಂಚಾಯತವನ್ಬು ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳಲಾಯಿತು. ಕಿರವತ್ತಿ ಪಂಚಾಯತ್ ಹೆಬ್ಬಾರ್ ಬೆಂಬಲಿಗರ ತೆಕ್ಕೆಗೆ.ಯಲ್ಲಾಪುರ : …
Read More »ರಾಷ್ಟ್ರ ಭಕ್ತ ಸಂಘಟನೆಯಿಂದ ಯಲ್ಲಾಪುರದ ಗಾಂಧಿ ಕುಟಿರದಲ್ಲಿ 76 ನೆ ವರ್ಷದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಆಯೋಜನೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ – ಆಂಗ್ಲರ ದಾಸ್ಯದಿಂದ ಸ್ವಾತಂತ್ರ್ಯ ಪಡೆದ ಭಾರತಕ್ಕೆ 76 ರ ಸಂಭ್ರಮ ಅದನ್ನು ಸ್ಮರಣೀಯವಾಗಿಸಲು ಪ್ರತಿವರ್ಷ ವಿಬಿನ್ನ ಕಾರ್ಯಕ್ರಮಗಳೊಂದಿಗೆ ” ರಾಷ್ಟ್ರ ಭಕ್ತ ಸಂಘಟನೆ ” ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳುತ್ತ ಬಂದಿದೆ ಅದರಂತೆ ಈ ಬರಿಯು ಆಗಸ್ಟ್ 15 ರ ಸಂಜೆ ಯಲ್ಲಾಪುರ ತಾಲೂಕ ಪಂಚಾಯತ ಆವಾರದ ಗಾಂಧಿ ಕುಟಿರದಲ್ಲಿ ಸಾಂಸ್ಕೃತಿಕ, ಯೋದರಿಗೆ ಸನ್ಮಾನ ಮತ್ತು ತಾಲೂಕಿನ ಪ್ರತಿಬಾನ್ವಿತ ಆಯ್ದ …
Read More »ರಾತ್ರೋರಾತ್ರಿ ಅಂಗಡಿ ಡಬ್ಬಿ ತೆರವು ಪ.ಪಂ ಇಬ್ಬಗೆಯ ನೀತಿ ವಿರುದ್ದ ಕಾಂಗ್ರೆಸ್ ಆಕ್ರೋಶ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಬಹು ವರ್ಷಗಳಿಂದ ಜೀವನ ನಿರ್ವಹಣೆಗಾಗಿ ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಸ್ನೇಹಿತರಿಬ್ಬರು ಅಂಗಡಿವ್ಯವಹಾರ ನಡೆಸಿಕೊಂಡು ಬರುತ್ತಿದ್ದು ಮಳೆಗಾಲದ ಸಂದರ್ಭದಲ್ಲಿ ಸಾಮಾಗ್ರಿಗಳು ನೆಂದು ಹಾಳಗಬಾರದೆಂದು ತಗಡಿನ ಡಬ್ಬಿ ಇಟ್ಟಿದ್ದು ಇದನ್ನು ಅಂಗಡಿ ಮಾಲಿಕರ ಗಮನಕ್ಕೆ ಬಾರದಂತೆ ರಾತ್ರೋರಾತ್ರಿ ಪಟ್ಟಣ ಪಂಚಾಯತ ಸಿಬ್ಬಂದಿಗಳು ಕಳ್ಳ ಮಾರ್ಗದಲ್ಲಿ ತೆರವುಗೊಳಿಸಿರುತ್ತಾರೆ. ಇಂತಹ ಸಣ್ಣತನವನ್ನು ಖಂಡಿಸುವುದಲ್ಲದೆ ಇದೇ ವೃತ್ತದಲ್ಲಿ ಹಲವು …
Read More »ಮುಂದೂಡಿದ್ದ ಕಂಪ್ಲಿ ಗ್ರಾಮ ಸಭೆ ಯಶಸ್ವಿಯಾಗಿ ನೆರವೇರಿತು
ಪ್ರತಿಧ್ವನಿ,ಯಲ್ಲಾಪುರ : ಅಧಿಕಾರಿಗಳು ಹಾಜರಿರದ ಕಾರಣ ಮುಂದೂಡಲಾಗಿದ್ದ ಕಂಪ್ಲಿ ಗ್ರಾಮಸಭೆಯು ಸೋಮವಾರ ಮದ್ಯಾಹ್ನ 3 ಗಂಟೆಗೆ ಗ್ರಾ.ಪಂ ಆವಾರದಲ್ಲಿ ನಡೆಯಿತು.ಈ ಹಿಂದೆ ನಿಗಧಿಯಾಗಿದ್ದ ಕಂಪ್ಲಿ ಗ್ರಾಮಸಭೆಗೆ ವಿವಿಧ ಇಲಾಖೆಗಳ ಕೆಲವು ಪ್ರಮುಖ ಅಧಿಕಾರಿಗಳು ಗೈರಾದ ಕಾರಣ ಸಭೆ ಮುಂದೂಡಲಾಗಿ ಜಿಲ್ಲೆಯಾದ್ಯಂತ ಸುದ್ದಿಗೆ ಗ್ರಾಸವಾಗಿತ್ತು. ಆ.5 ರಂದು ನಡೆದ ಕೆಡಿಪಿ ಸಭೆಯಲ್ಲೂ ಸಹ ಈ ವಿಷಯ ಮಾರ್ದನಿಸಿತ್ತು. ಈ ಹಿನ್ನಲೆಯಲ್ಲಿ ಆ.7 ರ ಸೋಮವಾರದಂದು ನಿಗಧಿಯಾಗಿದ್ದ ಸಭೆ ಕೊಂಚ ಗಂಭಿರವಾಗಿ ಎಲ್ಲಾ …
Read More »ರಾಮಾಪುರ ಶಾಲೆಗೆ ಬೇಕಿದೆ ಕಾಯಕಲ್ಪ ಕಾಂಪೌಂಡ್ ಕುಸಿದಿದೆ ಅಡಿಪಾಯಕ್ಕೆ ನೀರು ನುಗ್ಗುತ್ತಿದೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿದ್ವನಿ,ಯಲ್ಲಾಪುರ : ಪಟ್ಟಣದ ಮಾರ್ಕೋಜಿ ದೇವಸ್ಥಾನದ ಸಮೀಪದಲ್ಲಿರುವ ರಾಮಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ಮಕ್ಕಳು ಇದರಲ್ಲೇ ಕುಳಿತು ಪಾಠಪ್ರವಚನ ಆಲಿಸುತ್ತಿದ್ದು ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ.6೦ಕ್ಕೂ ಅಧಿಕ ವಿದ್ಯಾರ್ಥಿಗಳು ಶಾಲೆಯಲ್ಲಿದ್ದು ಪಟ್ಟಣದಲ್ಲೇ ಇರುವ ಶಾಲೆಯಾಗಿದೆ. ಶಾಲಾ ಕಟ್ಟಡದ ಪಕ್ಕದಲ್ಲೇ ದೊಡ್ಡದಾದ ಗಟಾರವಿದ್ದು ಮಳೆಗಾಲದಲ್ಲಿ ಹಳ್ಳದ ರೂಪದಲ್ಲಿ ನೀರು ಹರಿದು ಮುಂದೆ ಸಾಗುತ್ತದೆ. ಗಟಾರಕ್ಕೆ ತಾಗಿಕೊಂಡಂತೆ ಶಾಲಾ ಕಟ್ಟಡದ ಅಡಿಪಾಯವಿದ್ದು …
Read More »ಸ್ವಸಹಾಯಸಂಘಗಳಿಗೆ,ಅಂಗಡಿಗಳಿಗೆ ಕಸ ತುಂಬಲು ಪ್ಲಾಸ್ಟಿಕ್ ತೊಟ್ಟಿ ಗಳನ್ನು ವಿತರಿಸಲಾಯಿತು.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಸ್ವಚ್ಚತೆ ಎಂಬುದು ನಮ್ಮ ಸಂಸ್ಕೃತಿಯ ಪ್ರಮುಖ ಲಕ್ಷಣವಾಗಿದ್ದು, ಸರ್ಕಾರ ಈ ದಿಸೇಯಲ್ಲಿ ಅನುಷ್ಟಾನಗೊಳಿಸುವ ಯೋಜನೆ ಮತ್ತು ಯೋಚನೆಗಳ ಸದ್ಬಳಕೆ ಅತ್ಯಗತ್ಯ ಎಂದ ಅವರು, ಇಂದಿನ ವೈಜ್ಞಾನಿಕ ಯುಗದಲ್ಲಿ ಮನುಷ್ಯರ ಧಾವಂತದ ಚಟುವಟಿಕೆಗಳು ನಮ್ಮ ಉತ್ತಮ ನಾಗರೀಕತೆಗೆ ಧಕ್ಕೆ ತರುವಂತಿರಬಾರದು ಎಂದು ತಹಶೀಲ್ದಾರ ಗುರುರಾಜ ಎಂ. ಹೇಳಿದರು.ಅವರು ತಾಲೂಕಿನ ಕುಂದರಗಿ ಗ್ರಾ.ಪಂ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗ್ರಾ.ಪಂ ವ್ಯಾಪ್ತಿಯ …
Read More »ಶಿರಸಿ ಜಿಲ್ಲಾ ಪಂಚಾಯತ ಕಚೇರಿ ದಿನಗೂಲಿ ನೌಕರ ಬೈಕ್ ಅಪಘಾತದಲ್ಲಿ ಸಾವು
ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ತುಡಗಣಿ ಬ್ರಿಡ್ಜ್ ಸಮೀಪ ಹಾದುಹೋಗಿರುವ ರಾಜ್ಯ ಹೆದ್ದಾರಿ ೯೩ರಲ್ಲಿ ಮೋಟಾರ್ ಸೈಕಲ್ನಲ್ಲಿ ಪಯಣಿಸುತ್ತಿದ್ದ ವ್ಯಕ್ತಿಯೋರ್ವ ಸೇತುವೆಗೆ ಬಡಿದು ಅಪಘಾತವಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿರುತ್ತಾನೆ ತಾಲೂಕಿನ ಚಿಪಗೇರಿಯ ಉಚ್ಛೆಗೇರಿ ನಿವಾಸಿ ಶಿರಸಿಯ ಜಿ.ಪಂ ಕಚೇರಿಯಲ್ಲಿ ದಿನಗೂಲಿ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದ ಪ್ರಶಾಂತ ದೇವರು ಭಟ್ಟ(೪೦) ಮೃತಪಟ್ಟ ವ್ಯಕ್ತಿ ಯಾಗಿದ್ದಾನೆ. ಆ.೫ರಂದು ಮೃತವ್ಯಕ್ತಿಯು ಶಿರಸಿ ಕಡೆಯಿಂದ ಯಲ್ಲಾಪುರದ ಕಡೆಗೆ ಮೋಟಾರ್ಸೈಕಲ್ ಅನ್ನು ಅತಿವೇಗವಾಗಿ ಚಲಾಯಿಸಿಕೊಂಡು …
Read More »ಜೇನುಗೂಡಿನ ಪೆಟ್ಟಿಗೆ ಕದ್ದ ಕಳ್ಳರು ಜೈಲು ಕಂಬಿ ಹಿಂದೆ.!!
ಯಲ್ಲಾಪುರ : ತಾಲೂಕಿನ ಹಿತ್ಲಳ್ಳಿ ಗ್ರಾಮದಲ್ಲಿ ಜೇನುಪೆಟ್ಟಿಗೆ ಕಳ್ಳತನವಾದ ಪ್ರಕರಣಕ್ಕೆ ಸಂಬAಧಿಸಿದಂತೆ ರವಿವಾರ ಯಲ್ಲಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.ಹಿತ್ಲಳ್ಳಿ ಗ್ರಾಮದ ನಿವಾಸಿ ಹರಿಹರ ವೆಂಕಟ್ರಮಣ ಹೆಗಡೆ ಎಂಬುವರ ತೋಟದಲ್ಲಿದ್ದ 13,,5೦೦ ಬೆಲೆಯುಳ್ಳ ಮೂರು ಜೇನುಗೂಡು ಪೆಟ್ಟಿಗೆಗಳ ಕಳ್ಳತನವಾಗಿದ್ದು ಈ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ತನಿಖೆ ಕೈಗೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿರುತ್ತಾರೆ.ಹಿತ್ಲಳ್ಳಿ ಪುರ್ಲೆಮನೆ ನಇವಾಸಿ ಮಹೇಶ್ ರಾಮಾ ಸಿದ್ದಿ(20), ಶಿರನಾಲಾ ಬೈಚಗೋಡು …
Read More »ಮೊಬೈಲ್ ಕದ್ದದ್ದು 4 ಕ್ಕೆ ದೂರು ದಾಖಲು 5 ಕ್ಕೆ ಬಂಧಿಸಿದ್ದು 6 ಕ್ಕೆ ಯಲ್ಲಾಪುರ ಪೊಲೀಸರ ಚುರುಕು ಕಾರ್ಯಾಚರಣೆ..!!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ದಾರಿಯಲ್ಲಿ ನಡೆದು ಹೋಗುತ್ತಿದ್ದ ವಿದ್ಯಾರ್ಥಿಯನ್ನು ಅಪರಿಚಿತನೋರ್ವ ಅಡ್ಡಗಟ್ಟಿ ತಾನು ಪೊಲೀಸ್ ಎಂದು ಹೇಳಿ ವಿದ್ಯಾರ್ಥಿಯ ಕೈಲ್ಲಿದ್ದ 16.500/ರೂ ಮೊಬೈಲ್ ಅನ್ನು ತೆಗೆದುಕೊಂಡು ಹೋದ ಘಟನೆ ಪಟ್ಟಣದ ತಿಲಕ್ಚೌಕ್ನಲ್ಲಿ ನಡೆದಿದ್ದು ಯಲ್ಲಾಪುರ ಠಾಣೆಯಲ್ಲಿ ದೂರು ಆ.5 ರಂದು ದಾಖಲಾಗಿತ್ತು.ಈ ಸಂಬಧ ತನಿಖೆಗಿಳಿಗಿದ ಪೊಲೀಸರು ಖಚಿತ ಮಾಹಿತಿಯನ್ನಾಧರಿಸಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ರೆಹಮಾನ್ ಸಾಬ್ ಮಡ್ಲೇರಿ ನಿವಾಸಿ ಅರಫಾತ್ ಅಬ್ದುಲ್ ಅಜೀಂ …
Read More »ಕಿರವತ್ತಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಕಂಚನಳ್ಳಿ ಶಾಲೆ ಚಾಂಪಿಯನ್
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ದೈಹಿಕ ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಲು, ದೈಹಿಕವಾಗಿ ಸಧೃಡವಾಗಲು ಸ್ಪರ್ಧಾತ್ಮಕ ಮನೋಭಾವನೆ ಬೆಳೆಸುವಲ್ಲಿ ಕ್ರೀಡೆಯ ಪಾತ್ರ ಮುಖ್ಯವಾಗಿದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಎನ್.ಆರ್ ಹೆಗಡೆ ಹೇಳಿದರು. ಅವರು ತಾಲೂಕಿನ ಕಿರವತ್ತಿಯ ಕೆಪಿಎಸ್ ಕ್ರೀಡಾಂಗಣದಲ್ಲಿ ನಡೆದ ಮದನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರಾಥಮಿಕ ಶಾಲಾ ಮಕ್ಕಳ ಇಲಾಖಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಪ್ರಭಾರೆ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ …
Read More »
Prathidvani Yellapura