ಪ್ರತಿಧ್ವನಿ,ಯಲ್ಲಾಪುರ : ಸಮಾಜದಲ್ಲಿ ಕ್ರಿಮಿನಲ್ ಪಟ್ಟ ಕಟ್ಟಿಕೊಂಡು ಅಪರಾಧ ಹಿನ್ನೆಲೆಯುಳ್ಳ ಕೆಲವು ಕುಚೋದ್ಯ ವ್ಯಕ್ತಿಗಳ ಆರೋಪಿಸುತ್ತಿರುವುದು ಸತ್ಯಕ್ಕೆ ದೂರವಾಗಿದೆ. ಸೋಲಿನ ಹತಾಶೆ ಕಾಂಗ್ರೆಸ್ ಕುಮ್ಮಕ್ಕಿನಿಂದ ಆದಾರರಹಿತ ಆರೋಪ ಮಾಡಲಾಗುತ್ತಿದೆ.ಬಡ ಮಧ್ಯಮ ವರ್ಗದವರ ಮನೆದೇವರಂತೆ ಸಚಿವ ಹೆಬ್ಬಾರ್ ಅವರನ್ನು ಕ್ಷೇತ್ರದ ಜನತೆ ಅಭಿಮಾನದಿಂದ ಕಾಣುತ್ತಿದ್ದು ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಲಿದ್ದಾರೆಂಬ ಮಾಹಿತಿ ವಿರೋಧಿ ಪಾಳಯಕ್ಕೆ ಲಭಿಸಿದ ಹಿನ್ನೆಲೆಯಲ್ಲಿ ಇಲ್ಲಸಲ್ಲದ ಆರೋಪ ಮಾಡಿ ಜನರಲ್ಲಿ ಗೊಂದಲ ಸೃಷ್ಟಿಸಲು ಹೊರಟಿದ್ದಾರೆ ಕೆಲವು ಸಮಾಜ ಘಾತುಕ …
Read More »ಶತಾಯುಷಿ ಹಾಗು ಹಿರಿಯರು ಮನೆಯಿಂದಲೇ ಮತಚಲಾಯಿಸಿ ಪ್ರಜಾಪ್ರಭುತ್ವದ ಬದ್ದತೆ ತೋರಿದ್ದಾರೆ
ಯಲ್ಲಾಪುರ : ಕಳೆದೆರಡು ದಿನಗಳ ಹಿಂದೆ ಮನೆಯಿಂದಲೇ ಮತದಾನ ಮಾಡಿದ್ದ ತಾಲೂಕಿನ ಹಿತ್ಲಳ್ಳಿ ಮತದಾನ ಕೇಂದ್ರದ ವ್ಯಾಪ್ತಿಯ ಗೋಪಾಲಕೃಷ್ಣ ಹೆಗಡೆಯವರ 104 ವರ್ಷದ ಸುಬ್ಬಿ ಹೆಗಡೆ ಹಾಗೂ ಇವರ ಸಹೋದರಿ 94 ವರ್ಷದ ಗೌರಿ ಹೆಗಡೆ ಇವರ ಇನ್ನೋರ್ವ ಸಹೋದರಿ 92 ವರ್ಷದ ಭಟ್ ಸಾಕಿನ್ ಕಾನಗೊಡ್ ರವರು ತಮ್ಮ ಮಗನ ಸಹಾಯದಿಂದ ಮೇ 3 ರಂದು ರಂದು ಮತಚಲಾಯಿಸಿದರು.ಈ ಸಂದರ್ಭದಲ್ಲಿ ಸೆಕ್ಟರ್ -11 ರ ಅಧಿಕಾರಿ ಎನ್.ಆರ್ ಹೆಗಡೆ …
Read More »ಬೈಕ್ ಅಪಘಾತ ; ಜರ್ಮನ್ ದೇಶದ ಪ್ರವಾಸಿಗನ ಸಾವು
ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಹುಬ್ಬಳ್ಳಿ ರಸ್ತೆಯ ಹೊರವಲಯದಲ್ಲಿ ಬೈಕ್ ಚಲಾಯಿಸುತ್ತಿದ್ದ ಜರ್ಮನ್ ದೇಶದ ಪ್ರವಾಸಿಗನ ಚಾಲನೆಯ ನಿಯಂತ್ರಣ ತಪ್ಪಿ ತಗ್ಗಿನಲಿದ್ದ ಮರಕ್ಕೆ ಡಿಕ್ಕಿ ಹೊಡೆದು ಗಂಭಿರ ಸ್ವರೂಪದ ಗಾಯಗಳಾಗಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಡೆದಿದೆ. ಕ್ರಿಸ್ಟಿಯನ್ (43) ಎಂ¨ ಜರ್ಮನ್ ದೇಶದ ಪ್ರಜೆಯು ಗುಜರಾತ್ ನೋಂದಣಿಯ ಮೋಟಾರ್ಬೈಕಿನಲ್ಲಿ ಯಲ್ಲಾಪುರ ಕಡೆಯಿಂದ ಹುಬ್ಬಳ್ಳಿ ಕಡೆಗೆ ಸವಾರಿ ಹೊರಟವನು ಪಟ್ಟಣದ ನವದುರ್ಗ ಗ್ಯಾರೇಜ್ ಪಕ್ಕದ ತಗ್ಗಿನಲ್ಲಿ ಮರವೊಂದಕ್ಕೆ ಡಿಕ್ಕಿ ಹೊಡೆದು ತನ್ನ …
Read More »
ರವೀಂದ್ರ ನಗರ ಆಂಜನೇಯ ದೇವರ ಪಲ್ಲಕ್ಕಿ ನಿರ್ಮಾಣ ಸಹಾಯಾರ್ಥ ನಾಟಕ ಪ್ರದರ್ಶನ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ರವೀಂದ್ರನಗರದಲ್ಲಿರುವ ಶ್ರೀ ಆಂಜನೇಯ ದೇವರ ಪಲ್ಲಕ್ಕಿ ನಿರ್ಮಾಣಕ್ಕಾಗಿ ಶ್ರೀ ಗುರುಸಿದ್ಧೇಶ್ವರ ನಾಟ್ಯ ಸಂಘದ ಸಹಕಾರದಲ್ಲಿ “ಚಿನ್ನದ ಗೊಂಬೆ” ನಾಟಕ ಪ್ರದರ್ಶನ ಏರ್ಪಡಿಸಲಾಗಿತ್ತು.ಪಟ್ಟಣದ ಕೆಇಬಿ ಮುಂಭಾಗದ ಮದ್ಗುಣಿ ಕಾಂಪ್ಲೆಕ್ಸ್ ಆವರಣದಲ್ಲಿ ಮಂಡಲಗಿರಿಯ ಶ್ರೀ ಗುರುಸಿದ್ದೇಶ್ವರ ನಾಟ್ಯ ಕಂಪನಿಯವರ ವತಿಯಿಂದ ಚಿನ್ನದ ಗೊಂಬೆ ಎಂಬ ಸುಂದರ ಸಾಮಾಜಿಕ ಹಾಸ್ಯಭರಿತ ನಾಟಕವನ್ನು ಪ್ರದರ್ಶಿಸಲಾಯಿತು. ಪಲ್ಲಕ್ಕಿ ನಿರ್ಮಾಣದ ಧಾರ್ಮಿಕ ಸೇವಾಕಾರ್ಯದಲ್ಲಿ ಕೈಜೋಡಿಸಿದ ನಾಟಕ …
Read More »ಅರಣ್ಯ ಭೂಮಿಗೆ ಬೋಗಸ್ ಹಕ್ಕುಪತ್ರ ವಿತರಣೆ – ಆರ್ ಟಿ ಐ ಕಾರ್ಯಕರ್ತ ಧೀರಜ್ ತಿನೇಕರ್ ಆರೋಪ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಸರ್ಕಾರದ ಸರಳ ಕಾನೂನನ್ನು ಪಾಲಿಸದೆ ಯಾವುದೆ ನಿಯಮಗಳನ್ನು ಅಳವಡಿಸಿಕೊಳ್ಳದೆ ತಮಗಿಷ್ಡಬಂದಂತೆ ಅಧಿಕಾರ ದುರುಪಯೋಗಪಡಿಸಿಕೊಂಡು ಸ್ಲಮ್ ಬೋರ್ಡ್ ಹೆಸರಿನಲ್ಲಿ ಬೋಗಸ್ ಹಕ್ಕುಪತ್ರ ವಿತರಿಸಿ ಜನರ ಕಣ್ಣಿಗೆ ಮಣ್ಣೆರಚಿ ಅನ್ಯಾಯ ಮಾಡಿದ್ದಾರೆ. ಈ ಕುರಿತು ಸರ್ಕಾರದ ಉನ್ನತ ಮಟ್ಟದಲ್ಲಿ ತನಿಖೆಯಾಗಬೇಕಿದೆ ಇಲ್ಲವಾದಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಆರ್.ಟಿ.ಐ ಕಾರ್ಯಕರ್ತ ಧೀರಜ್ ತಿನೇಕರ್ ಹೇಳಿದರು. ಅವರು ಪಟ್ಟಣದ ತಮ್ಮ ಸಾರ್ವಜನಿಕ ಸೇವಾ …
Read More »ಯಲ್ಲಾಪುರದ ಮಂಜುನಾಥ ನಗರದಲ್ಲಿ ಕುಡಿತದ ಪರಿಣಾಮ ನೇಣು ಬಿಗಿದು ವ್ಯಕ್ತಿಯೊಬ್ಬನ ಆತ್ಮಹತ್ಯೆ
ಪ್ರತಿಧ್ವನಿ,ಯಲ್ಲಾಪುರ : ವಿಪರೀತ ಕುಡಿತದ ಪರಿಣಾಮ ಮತ್ತು ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ವ್ಯಕ್ತಿಯೋರ್ವ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ಮಂಜುನಾಥನಗರದಲ್ಲಿ ನಡೆದಿದೆ. ಪಟ್ಟಣದ ಮಂಜುನಾಥನಗರ ನಿವಾಸಿ ಸುರೇಶ ದಾಮೋದರ ನಾಯ್(೫೫) ಎಂಬಾತನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವನಾಗಿದ್ದು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದು ವಿಪರೀತ ಸಾರಾಯಿ ಕುಡಿಯುವ ಚಟ ಹೊಂದಿದ್ದು ಅಲ್ಲದೇ ಕೆಲದಿನಗಳಿಂದ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡವನು ತನ್ನ ಮಲಗುವ ಕೋಣೆಯ …
Read More »ಬಡವರ ಬದುಕು ಹಸನಾಗಲು ರೈತರ ಭೂಮಿ ಹಸಿರಾಗಲು ಕಾರ್ಮಿಕರ ಜೀವನ ಬೆಳಕಾಗಲು ಶ್ರಮಿಸಿದ ಹಿರಿಮೆ ಹೆಬ್ಬಾರ್ ಅವರದ್ದು- ವಿವೇಕ್ ಹೆಬ್ಬಾರ್
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನೇ ಲಕ್ಷದಲ್ಲಿಟ್ಟುಕೊಂಡು ಪ್ರತಿಯೊಬ್ಬ ಬಡ ಕುಟುಂಬವು ನೆಮ್ಮದಿಯಿಂದ ಬಾಳಬೇಕು ಮತ್ತು ಸರ್ಕಾರದ ಯೋಜನೆಯಡಿಯಲ್ಲಿ ಬಡವರಿಗೆ ಮನೆಕಟ್ಟಲು 2.75 ಲಕ್ಷ ರೂ. ಬರುವುದರಿಂದ ಉತ್ತಮ ಮನೆಯಾಗದು ಎಂಬ ಕಾರಣಕ್ಕೆ ಪಟ್ಟಣದ 6 ಪ್ರದೇಶಗಳನ್ನು ಸ್ಲಮ್ ಬೋರ್ಡಿಗೆ ಸೇರಿಸಿ ಪ್ರತಿ ಕುಟುಂಬಕ್ಕೆ ಮನೆಕಟ್ಟಲು 5 ಲಕ್ಷ ರೂ. ದೊರೆಯುವುದಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಬಡ ಮದ್ಯಮವರ್ಗದವರು ಸ್ವಾಭಿಮಾನಿ ಬದುಕು …
Read More »ಬ್ರಾಹ್ಮಣರಲ್ಲು ಆರ್ಥಿಕ ದುರ್ಬಲರು ಸಾಕಷ್ಟಿದ್ದು ಅಂತಹವರ ಏಳಿಗೆಗೆ ಸಂಘಟಿತರಾಗಬೇಕಿದೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ : ಭಾರತದ ಬ್ರಾಹ್ಮಣರ ಸ್ಥಿತಿ ಹೇಗಿದೆ ಎಂಬುದರ ಕುರಿತು 2006 ರಲ್ಲಿ ಪ್ರೇಂಚ್ ಇತಿಹಾಸಕಾರರೊಬ್ಬರು ತಮ್ಮ ವಿಶೇಷ ಲೇಖನದ ಮೂಲಕ ಗಮನ ಸೆಳೆದಿದ್ದಾರೆ. ದೇಶದ ಅನೇಕ ರಾಜ್ಯಗಳಲ್ಲಿ ಅಲ್ಪಸಂಖ್ಯಾತರಿಗಿಂತಲೂ ಹಿಂದುಳಿದ ಬ್ರಾಹ್ಮಣರೇ ಇದ್ದಾರೆಂಬುದನ್ನು ಪ್ರೇಂಚ್ ವಿಜ್ಞಾನಿ ಆಧಾರ ಸಹಿತ ಬರೆದಿದ್ದಾರೆ. ಅಂದರೆ ಲಕ್ಷಾಂತರ ಬ್ರಾಹ್ಮಣರು ಬಿಪಿಎಲ್ ಕಾರ್ಡ್ ಹೊಂದಿರುವ ನಾಗರಿಕರಿಗಿಂತಲೂ ಕೆಳಮಟ್ಟದಲ್ಲಿದ್ದಾರೆ. ಆದರೂ ಬ್ರಾಹ್ಮಣರ ಸಂಘಟನೆ ಪ್ರಬಲವಾಗದಿರುವುದು ಮತ್ತು …
Read More »ಪಕ್ಷಗಳ ಅಬ್ಬರದ ಪ್ರಚಾರದ ನಡುವೆ ಭ್ರಷ್ಟಾಚಾರ ಮುಕ್ತ ವ್ಯವಸ್ಥೆಗಾಗಿ ಪಕ್ಷೇತರ ಅಭ್ಯರ್ಥಿ ಆನಂದ್ ಭಟ್ ಏಕಾಂಗಿ ಮತಯಾಚನೆ.
ಪ್ರತಿಧ್ವನಿ,ಯಲ್ಲಾಪುರ : ಚುನಾವಣೆಯಲ್ಲಿ ಸ್ಪರ್ಧಿಸಿ ಘಟಾನುಘಟಿ ರಾಜಕೀಯ ಪಕ್ಷಗಳ ಎದುರು ಗೆದ್ದಬಿಡುವೆನೆಂಬ ಹಮ್ಮು ಬಿಮ್ಮು ನನ್ನಲಿಲ್ಲ. ಆದರೆ ನಿಧಾನವಾಗಿಯಾದರು ಮತದಾರರಲ್ಲಿ ಅರಿವು ಮೂಡಿಸಿ ಎಂದಿಗಾದರು ಒಮ್ಮೆ ಎಚ್ಚೆತ್ತುಕೊಳ್ಳುವ ಮತದಾರ ಭ್ರಷ್ಟಾಚಾರ ಮುಕ್ತ ವ್ಯವಸ್ಥೆಯತ್ತ ಗಮನ ಹರಿಸಲಿದ್ದಾನೆ. ಆ ಛಲದಿಂದಲೆ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಯಲ್ಲಾಪುರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಮತ್ತು ವಿಶ್ವಾಸವಿರುವ ಎಲ್ಲಾ ಗೌರವಾನ್ವಿತ ಮತದಾರರಲ್ಲಿ ಏಕಾಂಗಿಯಾಗಿ ಮತ ಯಾಚಿಸುತ್ತಿದ್ದೇನೆ ಎಂದು ಯಲ್ಲಾಪುರ …
Read More »ಹೆಬ್ಬಾರ್ ಗೆಲುವಿಗೆ ಮಗಳು ಶೃತಿ ಹೆಬ್ಬಾರ್ ಮತಯಾಚನೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದು ಮನೆಮನೆ ಪ್ರಚಾರದ ಭರಾಟೆ ಭರದಿಂದ ಸಾಗಿದೆ. ಭಾರತೀಯ ಜನತಾಪಕ್ಷದಿಂದ ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಶಿವರಾಮ ಹೆಬ್ಬಾರ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ಪುತ್ರ ವಿವೇಕ್ ಹೆಬ್ಬಾರ್, ಪತ್ನಿ ವನಜಾಕ್ಷಿ ಹೆಬ್ಬಾರ್ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿರುವುದು ತಿಳಿದಿರುವ ವಿಷಯ. ಐರ್ಲೆಂಡ್ನಲ್ಲಿ ವಾಸವಿರುವ ಪುತ್ರಿ ಶೃತಿ ಹೆಬ್ಬಾರ್ ತಂದೆಯಪರ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ್ದು ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಪ್ರಚಾರಕಾರ್ಯದಲ್ಲಿ …
Read More »
Prathidvani Yellapura