ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ…….. ಪ್ರತಿಧ್ವನಿ,ಯಲ್ಲಾಪುರ : ರಾಜ್ಯದಲ್ಲಿ ಕೊಳವೆ ಬಾವಿಯನ್ನೇ ಆಧರಿಸಿ ಕುಡಿಯುವ ನೀರಿನ ಅವಶ್ಯಕತೆ ಪೂರೈಸುತ್ತಿರುವ ಕೆಲವೇ ಪಟ್ಟಣ ಪಂಚಾಯತಗಳಲ್ಲಿ ಯಲ್ಲಾಪುರ ಪಟ್ಟಣ ಪಂಚಾಯತಿಯೂ ಒಂದು. ಅದಕ್ಕೀಗ ಮುಕ್ತಿ ಬೇಕಿದ್ದು ಶಾಶ್ವತ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳ್ಳಲೇ ಬೇಕಿದೆ. ದಿನಕಳೆದಂತೆ ಪಟ್ಟಣ ಪ್ರದೇಶ ಬೆಳೆಯುತ್ತಿದ್ದು ವಸತಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಯಲ್ಲಾಪುರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ 19 ವಾರ್ಡುಗಳಿದ್ದು ಕಳೆದೆರಡು ವರ್ಷಗಳಿಂದ 48 …
Read More »ಮಂಚಿಕೇರಿ ಅರಣ್ಯ ಇಲಾಖೆಯಿಂದ “ಪಾಲಿಸಿದರೆ ಪಾಲು” ಕಾರ್ಯಕ್ರಮ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ………… ಪ್ರತಿಧ್ವನಿ,ಯಲ್ಲಾಪುರ: ಅರಣ್ಯ ಸಂರಕ್ಷಣೆಯ ಮೂಲಕ ಇಲಾಖೆಯ ಆದಾಯದಲ್ಲಿ ಪಾಲು ಪಡೆದು, ಇಲಾಖೆಯೊಂದಿಗೆ ಗ್ರಾಮಸ್ಥರು ಕೈ ಜೋಡಿಸುವ ಉದ್ದೇಶದಿಂದಲೇ ಗ್ರಾಮ ಅರಣ್ಯ ಸಮಿತಿಗಳನ್ನು ರಚಿಸಲಾಗಿದ್ದು, ಇದರಿಂದ ಬೇಸಿಗೆಯಲ್ಲಿ ಕಾಡಿಗೆ ಬೀಳುವ ಬೆಂಕಿ ತಡೆ; ಅರಣ್ಯ ಕಳ್ಳತನ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳಿಗೆ ನಿಯಂತ್ರಣ ಸಾಧ್ಯವಾಗಿದೆ ಎಂದು ಮಂಚೀಕೇರಿ ವಲಯಾರಣ್ಯಾಧಿಕಾರಿ ಅಮಿತ್ ಚವ್ಹಾಣ ಹೇಳಿದರು.ಅವರು ತಾಲೂಕಿನ ಕುಂದರಗಿ ಗ್ರಾ.ಪಂ ವ್ಯಾಪ್ತಿಯ ಹೆಮ್ಮಾಡಿಯ ಗ್ರಾಮ ಅರಣ್ಯ …
Read More »ಯಲ್ಲಾಪುರ ಕ್ಷೇತ್ರ ಚುನಾವಣಾಧಿಕಾರಿ ತುರ್ತು ಸುದ್ದಿಗೋಷ್ಟಿ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ…………. ಪ್ರತಿಧ್ವನಿ,ಯಲ್ಲಾಪುರ : ಚುನಾವಣಾ ಆಯೋಗ ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆ ಘೋಷಿಸಿದ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲಿದ್ದು ನ್ಯಾಯಸಮ್ಮತ ಮತದಾನ ಪ್ರಕ್ರಿಯೆಗೆ ಎಲ್ಲಾ ರೀತಿಯ ವ್ಯವಸ್ಥೆ ಗಳನ್ನು ಚುನಾವಣಾ ಆಯೋಗದ ನಿರ್ದೇಶನದಲ್ಲಿ ಕೈಗೊಳ್ಳಲಾಗುತ್ತಿದ್ದು ಯಾವುದೆ ಗೊಂದಲವಿಲ್ಲದೆ ಯಶಸ್ವಿಯಾಗಿ ಚುನಾವಣೆ ನಡೆಸಲು ಸಕಲ ಸಿದ್ದತೆ ಕೈಗೊಳ್ಳಲಾಗುತ್ತಿದೆ ಎಂದು ಕ್ಷೇತ್ರ ಚುನಾವಣಾಧಿಕಾರಿ ಅಜ್ಜಪ್ಪ ಸೊಗಲದ ಹೇಳಿದರು.ಅವರು ಪಟ್ಟಣದ ತಹಶಿಲ್ದಾರ್ ಕಚೇರಿಯಲ್ಲಿ ತುರ್ತಾಗಿ ಕರೆಯಲಾದ …
Read More »ಕಾಡ್ಗಿಚ್ಚಿನಿಂದ ಮನೆ ಕಳೆದುಕೊಂಡ ಬಡ ಕುಟುಂಬಕ್ಕೆ ನಿತ್ಯದ ದವಸಧಾನ್ಯ ನೀಡಿದ ಎಂ.ಎಲ್.ಸಿ ಶಾಂತಾರಾಮ್ ಸಿದ್ದಿ
ನೊಂದ ಕುಟುಂಬಕ್ಕೆ ಅಗತ್ಯ ಆಹಾರ ಸಾಮಾಗ್ರಿಗಳನ್ನು ಒದಗಿಸಿದ ವಿಧಾನಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ…. .ಪ್ರತಿಧ್ವನಿ, ಯಲ್ಲಾಪುರ- ಕಳೆದ ಕೆಲವು ದಿನಗಳ ಹಿಂದೆ ತಾಲ್ಲೂಕಿನ ಆನಗೋಡು ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ನಾಗರಾಖಾನ್ ಎಂಬಲ್ಲಿ ಕಾಡ್ಗಿಚ್ಚಿನಿಂದಾಗಿ ಕೃಷ್ಣಾ ರಾಮಾ ಸಿದ್ದಿ ಎಂಬುವರ ವಾಸದ ಮನೆ ಸಂಪೂರ್ಣ ಸುಟ್ಟು ಕರಕಲಾಗಿ ಕುಟುಂಬವೆ ಬೀದಿಗೆ ಬಿದ್ದಿತ್ತು. ವಿಧಾನಪರಿಷತ್ ಸದಸ್ಯ ಕುಟುಂಬದ ಸದಸ್ಯರನ್ನು ಕಂಡು ಸಾಂತ್ವನ ಹೇಳಿ ಜರೂರಿಗೆ …
Read More »ಕಾಡ್ಗಿಚ್ಚಿಗೆ ಮನೆ ಕಳೆದುಕೊಂಡ ಕುಟುಂಬಕ್ಕೆ ಆಸರೆಯಾದ ಸಚಿವ ಶಿವರಾಮ್ ಹೆಬ್ಬಾರ್
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ……. ಪ್ರತಿಧ್ವನಿ, ಯಲ್ಲಾಪುರ : ಕಾಡ್ಗಿಚ್ಚಿನಿಂದ ಮನೆ ಸುಟ್ಟು ಬೀದಿಗೆಬಿದ್ದ ಆನಗೋಡಿನ ಸಿದ್ದಿ ಕುಟುಂಬಕ್ಕೆ ತಾತ್ಕಾಲಿಕ ಮನೆ ನಿರ್ಮಾಣಕ್ಕೆ ಸಚಿವ ಶಿವರಾಮ ಹೆಬ್ಬಾರ್ ಸಹಕರಿಸಿ ಆಸರೆಯಾಗಿದ್ದು ಸರ್ಕಾರದಿಂದ ಸಿಗಬೇಕಾದ ಪರಿಹಾರವನ್ನೂ ಕೊಡಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ. ಕಳೆದೆರಡು ದಿನಗಳ ಹಿಂದೆ ತಾಲೂಕಿನ ಆನಗೋಡು ಪಂಚಾಯತ ವ್ಯಾಪ್ತಿಯ ನಾಗರಕಾನ ಗ್ರಾಮದ ನಿವಾಸಿ ಕೃಷ್ಣಾ ರಾಮಾ ಸಿದ್ದಿ ಎಂಬುವರ ವಾಸದ ಮನೆ …
Read More »ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ದಿಯಲ್ಲಿ ಸಚಿವ ಹೆಬ್ಬಾರ್ ಮಿಂಚಿನ ಸಂಚಲನ
ಸಚಿವ ಹೆಬ್ಬಾರ್ ಪ್ರಯತ್ನದ ಫಲ ಕ್ಷೇತ್ರದಲ್ಲಿ ಎಣಿಸಲಾರದಷ್ಟು ರಸ್ತೆ ಅಭಿವೃದ್ಧಿ ಕಂಡಿವೆ ದಶಕಗಳ ಕನಸು ನನಸಾಗಿವೆ ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ….. ಪ್ರತಿಧ್ವನಿ,ಯಲ್ಲಾಪುರ-ಕೇವಲ ನಗರ ಪಟ್ಟಣ ಪ್ರದೇಶಗಳ ಅಭಿವೃದ್ಧಿ ಒಂದನ್ನೆ ಗಮನದಲಿಟ್ಟುಕೊಳ್ಳದೆ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿ ಕುರಿತು ಸರ್ಕಾರದ ವಿವಿಧ ಮಂತ್ರಿಗಳೊಡನೆ ಮತ್ತು ಮುಖ್ಯ ಮಂತ್ರಿಗಳೊಡನೆ ಕ್ಷೇತ್ರದ ಅವಶ್ಯಕತೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು ಅನುದಾನ ಬಿಡುಗಡೆ ಮಾಡಿಸುವಲ್ಲಿ ಸಚಿವ ಹೆಬ್ಬಾರ್ ಪ್ರಯತ್ನ ಅವಿರತವಾಗಿದೆ.ತಾಲೂಕಿನ ಆನಗೋಡು ಪಂಚಾಯತ …
Read More »ವಿಧಾನಪರಿಷತ್ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿ ಅಡಿಯಲ್ಲಿ ಆಯ್ದ 10 ಮಂದಿ ವಿಶೇಷಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಎಂಎಲ್.ಸಿ ಶಾಂತಾರಾಮ್ ಸಿದ್ದಿ.
ಆಯ್ದ 10 ವಿಶೇಷಚೇತನ ಫಲಾನುಭವಿಗಳಿಗೆ ಎಮ್.ಎಲ್.ಸಿ ಶಾಂತಾರಾಮ್ ಸಿದ್ದಿ ವಿತರಿಸಿದ ತ್ರಿಚಕ್ರ ವಾಹನಗಳು ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ….. ಪ್ರತಿಧ್ವನಿ, ಯಲ್ಲಾಪುರ- ಪಟ್ಟಣದ ತಾಲೂಕು ಪಂಚಾಯತ್ ಆವಾರದಲ್ಲಿರುವ ಗಾಂಧಿ ಕುಟಿರದಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಬುಡ್ನಾ ಸಿದ್ದಿ 10 ವಿಶೇಷ ಚೇತನರಿಗೆ ತ್ರಿ ಚಕ್ರ ವಾಹನವನ್ನು ನೀಡಿದರು. ವಿಶೇಷ ಚೇತನರಿಗೆ ತ್ರಿಚಕ್ರ ವಾಹನದ ನೆರವು ವಿತರಿಸಿದ ಶಾಂತಾರಾಮ್ ಸಿದ್ದಿಯವರು. ವಿಧಾನ ಪರಿಷತ್ ಶಾಸಕರ ಪ್ರದೇಶಾಭಿವೃದ್ಧಿ ನಿಧಿ …
Read More »ಯಲ್ಲಾಪುರ ಕೆ.ಎಸ್.ಆರ್.ಟಿ.ಸಿ ಬಸ್ನಿಲ್ದಾಣದ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಕುಡಿಯುವ ನೀರೇ ಇಲ್ಲದೆ ಪ್ರಯಾಣಿಕರ ಪರದಾಟ
ಸಚಿವ ಶಿವರಾಮ್ ಹೆಬ್ಬಾರ್ ಪ್ರಯತ್ನದಲ್ಲಿ ನಿರ್ಮಾಣವಾದ ಯಲ್ಲಾಪುರದ ಸುಂದರ ಸುಸಜ್ಜಿತ ಬಸ್ ನಿಲ್ದಾಣ ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ…. ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದಲ್ಲಿ ಅತ್ಯಾಧುನಿಕ ವ್ಯವಸ್ಥೆಯುಳ್ಳ ಹೈಟೆಕ್ ಬಸ್ನಿಲ್ದಾಣ ಸಚಿವ ಶಿವರಾಮ ಹೆಬ್ಬಾರ್ ಪ್ರಯತ್ನದ ಫಲವಾಗಿ ನಿರ್ಮಾಣಗೊಂಡಿದ್ದು ನಂತರದ ದಿನಗಳಲ್ಲಿ ಕೆಲವೊಂದು ವ್ಯವಸ್ಥೆಗಳು ಸರಿಯಾದ ನಿರ್ವಹಣೆ ಇಲ್ಲದೇ ಸೊರಗುತ್ತಿರುವ ಕುರಿತು ಸುದ್ದಿ ಕೇಳಿಬರುತ್ತಿತ್ತು. ಸಮಸ್ಯೆ ಬಂದಾಗಲೆಲ್ಲಾ ಘಟಕದ ವ್ಯವಸ್ಥಾಪಕರೂ ಸಹ ಸ್ಪಂದಿಸಿ ಸಮಸ್ಯೆ ಬಗೆಹರಿಸುತ್ತಿದ್ದರು. ಪ್ರಯಾಣಿಕರಿಗೆ ಮತ್ತು …
Read More »ನೆಟ್ಟಗಿಡ ಸುಸ್ಥಿತಿಯಲ್ಲಿದೆಯೆ ಎಂದು ನೋಡಿದಾಗ ಸಾರ್ಥಕಭಾವ ಮೂಡುತ್ತದೆ- ಶಾಂತಾರಾಮ್ ಸಿದ್ದಿ
ತಾನು ನೆಟ್ಟ ಗಿಡಕ್ಕೆ ವರ್ಷದ ನಂತರ ಕಂಡು ನೀರುಣಿಸಿ ಸಂತಸಪಟ್ಡ ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ……. ಪ್ರತಿಧ್ವನಿ, ಯಲ್ಲಾಪುರ- ತಾಲ್ಲೂಕಿನ ಕಿರವತ್ತಿ ಗ್ರಾಮ ಪಂಚಾಯತ ವ್ಯಾಪ್ತಿಯ ಅಲ್ಕೆರಿ ಗೌಳಿವಾಡ ದ ಶಾಲೆ ಆವರಣದಲ್ಲಿ ಕಳೆದವರ್ಷ ವನಮಹೋತ್ಸವ ಪ್ರಯುಕ್ತ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಗಿಡಗಳನ್ನು ನೆಟ್ಟಿದ್ದರು. ಪ್ರತಿ ಗಿಡಗಳಿಗೂ ಒಬ್ಬಬ್ಬರ ಹೆಸರಿಡಲಾಗಿತ್ತು. ರವಿವಾರ ಅನ್ಯ ಕಾರ್ಯನಿಮಿತ್ತ ಧಾರವಾಡ ತೆರಳುವ …
Read More »ಯಲ್ಲಾಪುರ ಕ.ಸಾ.ಪ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡನೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ….. ಪ್ರತಿಧ್ವನಿ ಯಲ್ಲಾಪುರ- ಕನ್ನಡ ಸಾಹಿತ್ಯ ಪರಿಷತ್ತು ಹೊಸ ದೃಷ್ಟಿಕೊನದೊಂದಿಗೆ ಮುಂದುವರೆಯುತ್ತಿದ್ದು ಪ್ರತಿ ಹಂತದಲ್ಲು ಪಾರದರ್ಶಕತೆಗೆ ಆದ್ಯತೆ ನೀಡಲಾಗುತ್ತಿದೆ. ಯಲ್ಲಾಪುರದಲ್ಲಿ ಶನಿವಾರ ಸಾಹಿತ್ಯ ಪರಿಷತ್ ಸಭಾಭವನದಲ್ಲಿ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಖರ್ಚುವೆಚ್ಚದ ಲೆಕ್ಕ ಪತ್ರ ಮಂಡಿಸಲಾಯಿತು. ಕೆಲ ದಿನಗಳ ಹಿಂದೆ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾದ್ಯಕ್ಷ ಬಿ.ಎನ್ ವಾಸರೆ ಜಿಲ್ಲಾ ಸಾಹಿತ್ಯ ಸಮ್ಮೇಳನದ ಖರ್ಚುವೆಚ್ಚಗಳನ್ನು ಪತ್ರಿಕೆಗಳ ಮುಂದೆ ಸಾರ್ವಜನಿಕವಾಗಿ ತೆರೆದಿಟ್ಟ …
Read More »
Prathidvani Yellapura