ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ಜಗನ್ನಾಥ್ ರೇವಣ್ಕರ್ ಮತ್ತು ತಹಶಿಲ್ದಾರ ಗುರುರಾಜ್ ಸಂವಿಧಾನ ಶಿಲ್ಪಿ ಡಾ, ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಜಗಜೀವನ್ಬರಂ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಪ್ರತಿಧ್ವನಿ,ಯಲ್ಲಾಪುರ-ಪಟ್ಟಣದ ತಹಶಿಲ್ದಾರ್ ಕಚೇರಿಯಲ್ಲಿ ಅತ್ಯಂತ ಸರಳವಾಗಿ ಸಂವಿಧಾನ ಶಿಲ್ಪಿ ಡಾ,ಬಾಬಾ ಸಾಹೆಬ್ ಅಂಬೇಡ್ಕರ್ ಜಯಂತಿ ಹಾಗು ಬಾಬು ಜಗಜೀವನರಾಮ್ ಆಚರಿಸಲಾಯಿತು. ಭೂ ಮಂಡಲದಲ್ಲಿ ಸೂರ್ಯ ಚಂದ್ರ ಇರೋವರೆಗು ಭಾರತದ ಮಹಾನ್ ಚೇತನ ಅಂಬೇಡ್ಕರ್ …
Read More »ಯಲ್ಲಾಪುರ ತಾಲೂಕಿನ ಕಿರವತ್ತಿಯಲ್ಲಿ ವಿನೂತನ ಮಾದರಿಯಲ್ಲಿ ಅರ್ಥಪೂರ್ಣ ಅಂಬೇಡ್ಕರ್ ಜಯಂತಿ ಆಚರಣೆ
ಪ್ರತಿಧ್ವನಿ,ಯಲ್ಲಪುರ – ತಾಲೂಕಿನ ಕಿರವತ್ತಿ ಗ್ರಾಮದಲ್ಲಿ ಅಲ್ಲಿನ ಜಯಕರ್ನಾಟಕ ಸಂಘಟನೆ ಅಂಬೇಡ್ಕರ್ ಜಯಂತಿ ಆಚರಣೆಯನ್ನು ವಿನೂತನ ರೀತಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಜಯ ಕರ್ನಾಟಕ ಸಂಘಟನೆಯ ತಾಲೂಕಿನ ವಿವಿಧ ಘಟಕಗಳ ಅಡಿಯಲ್ಲಿ ಜರುಗಿದ ಡಾ,ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ ಜಯಕರ್ನಾಟಕ ಸಂಘಟನೆಯಿಂದ ಕಿರವತ್ತಿಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜಿಸಿ ಜಯಂತಿ ಆಚರಣೆ ಬೆಳಗ್ಗೆ ತಮ್ಮ ಸಂಘಟನೆಯ ಕಾರ್ಯಾಲಯದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಪೂಜಿಸಿ ಭಕ್ತಿ ಭಾವದಿಂದ ಆಚರಿಸಿದ್ದ ಸಂಘಟನೆ …
Read More »ಯಲ್ಲಾಪುರದಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯದ ಜಾಗೃತಿ ಜಾಥಾ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಯಲ್ಲಾಪುರ : ಪಟ್ಟಣದ ತಾಲೂಕು ಪಂಚಾಯತ್ ಕಾರ್ಯಾಲಯದ ಗಾಂಧಿಕುಟೀರದ ಆವರಣದಲ್ಲಿ ಉತ್ತರ ಕನ್ನಡ ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ್ ಯಲ್ಲಾಪುರ, ತಾಲೂಕು ಸ್ವೀಪ್ ಘಟಕ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸುವ ಕುರಿತು ಜಾಗೃತಿ ಮೂಡಿಸುವ ಜಾಥಾ ನಡೆಸಲಾಯಿತು.ಜಾಗೃತಿ ಜಾಥವನ್ನು ಯಲ್ಲಾಪುರ ತಾಲೂಕು ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ್ ಕಮ್ಮಾರ್ …
Read More »ಯಲ್ಲಾಪುರ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಗುರುರಾಜ್ ಶೆಟ್ಟಿ ಗಂಟಿಹೊಳೆಗೆ ಒಲಿದ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್!!!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಬಿಳಿಯ ಪಂಚೆ, ಬಿಳಿಯ ಷರ್ಟ್ ಶ್ವೇತವಸ್ತ್ರಧಾರಿಯಾಗಿ ಕಾಲಿಗೆ ಪಾದರಕ್ಷೆ ಧರಿಸದೇ ಸಂತನ ರೂಪದಲ್ಲಿ ಕಾಣಿಸುತ್ತಿದ್ದ ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಗುರುರಾಜ್ ಶೆಟ್ಟಿ ಗಂಟಿಹೊಳೆಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಒಲಿದಿದೆ.ಬೈಂದೂರು ಟಿಕೆಟ್ ವಿಚಾರಕ್ಕೂ ಯಲ್ಲಾಪುರಕ್ಕೂ ಏನು ಸಂಬಂಧ ಎಂದರೆ ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಕಟ್ಟಿ ಬೆಳೆಸಿದ ಮಾಜಿ ಶಾಸಕ ಉಮೇಶ್ ಭಟ್ಟರ ನಿಧನದ ನಂತರ …
Read More »ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲರಿಂದ ಶಾರದಾಗಲ್ಲಿಯಲ್ಲಿ ಕಾರ್ಯಕರ್ತರ ಸಭೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಕಾಂಗ್ರೆಸ್ ಅಭ್ಯರ್ಥಿ ವಿ ಎಸ್ ಪಾಟೀಲ್ ಅವರ ನೇತೃತ್ವದಲ್ಲಿ ಯಲ್ಲಾಪುರ ನಗರ ಘಟಕ ವತಿಯಿಂದ ಪಟ್ಟಣದ ಶಾರದಾ ಗಲ್ಲಿಯಲ್ಲಿ ಬೂತ್ ಮಟ್ಟದ ಸಭೆಯು ಮಹಮದ್ ಹುಸೇನ್ ಅವರ ಮನೆಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಅನ್ಯ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡವರನ್ನು ವಿ.ಎಸ್ ಪಾಟೀಲ್ ರವರು ಶಾಲು ಹೊಂದಿಸಿ ಅಭಿನಂದಿಸಿ ಪಕ್ಷಕ್ಕೆ ಬರಮಾಡಿಕೊಂಡರು. ತಾಲೂಕಿನ ಕಾಂಗ್ರೆಸ್ ಪ್ರಮುಖರಾದ ಎನ್.ಕೆ ಭಟ್ , …
Read More »ನಿವೃತ್ತ ಉದ್ಯೋಗಿಗಳಿಂದ ನಿಧಿ ಸಮರ್ಪಣೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ. ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಮಂಚಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ನಿವೃತ್ತ ಶಿಕ್ಷಕ ಮತ್ತು ಶಿಕ್ಷಕೇತರ ಉದ್ಯೋಗಿಗಳು ತಾವು ದುಡಿದ ಸಂಸ್ಥೆಗೆ ಎರಡು ಲಕ್ಷ ಇಪ್ಪತೈದು ಸಾವಿರದ ಎರಡು ನೂರಾ ಇಪ್ಪತೈದು ರೂಪಾಯಿಗಳ(2,25,225) ನಿಧಿಯನ್ನು ಸಮರ್ಪಿಸಿದರು.ಈ ನಿಧಿಯನ್ನು ಖಾಯಂ ಠೇವಣಿಯಾಗಿ ಆರ್ಥಿಕ ಸಂಸ್ಥೆಯಲ್ಲಿ ಇಡಬೇಕೆಂದು ಇಚ್ಛಿಸಲಾಗಿದ್ದು, ಇದರಿಂದ ಬರುವ ಬಡ್ಡಿಯನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ಉಪಯೋಗಿಸಲು ಕೋರಲಾಗಿದೆ. ಎಸ್.ಎಸ್.ಎಲ್.ಸಿ.ಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ …
Read More »ಮದನೂರು ಪಂಚಾಯತ್ ವ್ಯಾಪ್ತಿಯಲ್ಲಿ ಸಚಿವ ಹೆಬ್ಬಾರ್ ಕಾರ್ಯಕರ್ತರ ಸಭೆ
ಯಲ್ಲಾಪುರ, ಏಪ್ರಿಲ್ 12 : ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು, ಇಂದು ಯಲ್ಲಾಪುರ ತಾಲೂಕಿನ ಮದನೂರ ಗ್ರಾಮ ಪಂಚಾಯತ ವ್ಯಾಪ್ತಿಯ ಹುಲಗೊಡ ಗ್ರಾಮದಲ್ಲಿ ಕಾರ್ಯಕರ್ತರ ಸಭೆ ನಡೆಸಿದರು. ಈ ಸಭೆಯಲ್ಲಿ ಮಹಾಶಕ್ತಿಕೇಂದ್ರದ ಅಧ್ಯಕ್ಷರು, ಶಕ್ತಿಕೇಂದ್ರದ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಸ್ಥಳೀಯ ಪ್ರಮುಖರು, ಗ್ರಾಮ ಪಂಚಾಯಿತಿ ಸದಸ್ಯರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಶಕ್ತಿಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು.
Read More »ಕಣ್ಣಿಗೇರಿ ಮತ್ತು ಕಿರವತ್ತಿಯಲ್ಲಿ ಸಚಿವ ಹೆಬ್ಬಾರ್ ರಿಂದ ಕಾರ್ಯಕರ್ತರ ಸಭೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಯಲ್ಲಾಪುರ, ಏಪ್ರಿಲ್ 12 : ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು, ಇಂದು ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಹಾಗೂ ಕಿರವತ್ತಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಸಚಿವರು, ಭಾರತೀಯ ಜನತಾ ಪಕ್ಷಕ್ಕೆ ಬೇರೆ ಬೇರೆ ಪಕ್ಷದ ಕಾರ್ಯಕರ್ತರು ಸೇರ್ಪಡೆಯಾಗುತ್ತಿದ್ದಾರೆ. ಬಿಜೆಪಿ ಮೇಲಿನ ಅವರ ವಿಶ್ವಾಸಕ್ಕೆ ಆಭಾರಿಯಾಗಿದ್ದೇನೆ. ಕ್ಷೇತ್ರದಾದ್ಯಂತ ಬಿಜೆಪಿ ಪರವಾದ ಅಲೆ …
Read More »ಹಾಸಣಗಿ ಮತ್ತು ಕಂಪ್ಲಿ ಕಾರ್ಯಕರ್ತರ ಸಭೆ ನಡೆಸಿದ ಸಚಿವ ಹೆಬ್ಬಾರ್
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಯಲ್ಲಾಪುರ, ಏಪ್ರಿಲ್ 12 : ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು, ಇಂದು ಯಲ್ಲಾಪುರ ತಾಲೂಕಿನ ಹಾಸಣಗಿ ಹಾಗೂ ಕಂಪ್ಲಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಸಚಿವರು, ಮತ್ತೊಮ್ಮೆ ಈ ಕ್ಷೇತ್ರದಲ್ಲಿ ಸ್ಪರ್ಧಿಸಲು ಪಕ್ಷ ನನಗೆ ಟಿಕೆಟ್ ನೀಡಿದೆ. ಇದಕ್ಕಾಗಿ ಪಕ್ಷದ ನಾಯಕರು, ಕಾರ್ಯಕರ್ತರು, ಎಲ್ಲ ಸ್ತರದ ಮುಖಂಡರು, ಮತದಾರರು ಹಾಗೂ …
Read More »NPCIL ಕೈಗಾ ನಿಗಮ ಸಾಮಾಜಿಕ ಜವಾಬ್ದಾರಿ ಯೋಜನೆಯ ಕಾಮಗಾರಿ ಕಳಪೆ-ಕ್ರಮಕ್ಕೆ ಆಗ್ರಹ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ: NPCIL ಕೈಗಾದವರು ನಿಗಮ ಸಾಮಾಜಿಕ ಜವಾಬ್ದಾರಿ ಯೋಜನೆ ಅಡಿಯಲ್ಲಿ ಮಾವಿನಮನೆ ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ,ಸಮುದಾಯ ಭವನ,ಶಾಲೆ,ಬ್ರಿಜ್ ಮುಂತಾದ ಕಾಮಗಾರಿಯನ್ನು ಮಾವಿನಮನೆ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಂಡಿದ್ದು ಕಳೆದ ಹಲವಾರು ವರ್ಷಗಳಿಂದ ಕೆಲಸಗಳನ್ನು ಅತ್ಯುತ್ತಮ ಗುಣಮಟ್ಟದ ಕಾಮಗಾರಿಗಳನ್ನು ನಿರ್ವಹಿಸುತ್ತಾ ಬಂದಿದ್ದಾರೆ. ಈ ಸಾಲಿನಲ್ಲಿ ಮಲವಳ್ಳಿ ಬಂಕೊಳ್ಳಿ ಕಾಂಕ್ರೇಟ್ ರಸ್ತೆ ಕಾಮಗಾರಿಯನ್ನು NPCIL ಕೈಗಾರವರು ನಿರ್ವಹಿಸುತ್ತಿದ್ದು ಸಂಬಂಧಪಟ್ಟ ಇಂಜಿನೀಯರ್ ಗಳು ಸರಿಯಾಗಿ ಸ್ಥಳಪರಿಶೀಲಿಸದೆ …
Read More »
Prathidvani Yellapura